ಮೈಸೂರು : ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪ್ರಯುಕ್ತ ಅಶೋಕಪುರಂ ಭಾಗದ ಉದ್ಯಾನವನದಲ್ಲಿ ಹಾಗೂ ಮೈಸೂರಿನ ಟೌನ್ ಹಾಲ್ ನಲ್ಲಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮೈಸೂರು-ಕೊಡಗು ಲೋಕಸಭೆಯ ಮೈತ್ರಿ ಅಭ್ಯರ್ಥಿ ಯದುವೀರ್ ಮಾಲಾಪಣೆ ಮಾಡಿ ಗೌರವ ಸಮರ್ಪಿಸಿದರು.
ಇದೇ ಸಂದರ್ಭದಲ್ಲಿ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತ ಪುನೀತ್ ಕುಮಾರ್ ರಂಗೋಲಿಯಿಂಂ ಬಿಡಿಸಿದ್ದ 60×160 ಅಡಿಯ ಅಂಬೇಡ್ಕರ್ ಅವರ ಭಾವಚಿತ್ರ ಬಿಡಸುವ ಮೂಲಕ ಗೌರವ ಸೂಚಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…