ಮೈಸೂರು : ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪ್ರಯುಕ್ತ ಅಶೋಕಪುರಂ ಭಾಗದ ಉದ್ಯಾನವನದಲ್ಲಿ ಹಾಗೂ ಮೈಸೂರಿನ ಟೌನ್ ಹಾಲ್ ನಲ್ಲಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮೈಸೂರು-ಕೊಡಗು ಲೋಕಸಭೆಯ ಮೈತ್ರಿ ಅಭ್ಯರ್ಥಿ ಯದುವೀರ್ ಮಾಲಾಪಣೆ ಮಾಡಿ ಗೌರವ ಸಮರ್ಪಿಸಿದರು.
ಇದೇ ಸಂದರ್ಭದಲ್ಲಿ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತ ಪುನೀತ್ ಕುಮಾರ್ ರಂಗೋಲಿಯಿಂಂ ಬಿಡಿಸಿದ್ದ 60×160 ಅಡಿಯ ಅಂಬೇಡ್ಕರ್ ಅವರ ಭಾವಚಿತ್ರ ಬಿಡಸುವ ಮೂಲಕ ಗೌರವ ಸೂಚಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…