elephant
ಪಿರಿಯಾಪಟ್ಟಣ: ಮರಿಯಾನೆಯೊಂದು ಹಿಂಡಿನಿಂದ ತಪ್ಪಿಸಿಕೊಂಡು ರೋಧನೆ ಅನುಭವಿಸುತ್ತಿರುವ ಘಟನೆ ಪಿರಿಯಾಪಟ್ಟಣದ ಕೋಗಿಲವಾಡಿ ಗ್ರಾಮದ ಬಳಿ ಜರುಗಿದೆ.
ಆನೆಗಳ ಹಿಂಡಿನೊಂದಿಗೆ ಬಂದಿದ್ದ ಗಂಡು ಆನೆ ಮರಿಯೊಂದು ಹಾಡಿಯ ಜನರಿಗೆ ವಿದ್ಯುತ್ ಅಳವಡಿಸಲು ತೆಗೆದಿದ್ದ ಟ್ರೆಂಚ್ನಲ್ಲಿ ಬಿದ್ದಿದೆ. ಬೆಳಗಿನ ಜಾವ ಆನೆಗಳ ಹಿಂಡು, ಕಾಡಿನ ಒಳಗಡೆ ಹೋಗಿರುವ ಕಾರಣ ಮರಿಯಾನೆ ತಾಯಿ ಆನೆಯನ್ನು ಹುಡುಕಿ ಹುಡುಕಿ ರೋಧಿಸುತ್ತಿದೆ.
ಇದನ್ನೂ ಓದಿ:- ವಿಮಾನ ದುರಂತ ಪ್ರಕರಣ: ಸಾವಿನ ಸಂಖ್ಯೆ 265ಕ್ಕೆ ಏರಿಕೆ
ಆನೆಯ ಚೀರಾಟವನ್ನು ಕಂಡ ಅರಣ್ಯ ಇಲಾಖೆ ಸಿಬ್ಬಂದಿ ಮರಿಯಾನೆಯನ್ನು ರಕ್ಷಿಸಿ ಕ್ಯಾಂಪಿನ ಬಳಿ ಕಟ್ಟಿಹಾಕಿದ್ದಾರೆ. ತಾಯಿಯನ್ನು ಕಳೆದುಕೊಂಡು ತಬ್ಬಲಿಯಾಗಿರುವ ಮರಿಯಾನೆ ರೋಧನೆ ಎಲ್ಲರ ಮನಕಲಕುವಂತಿದ್ದು, ಸಂಜೆಯ ವೇಳೆಗಾದರೂ ಮರಿಯಾನೆ ತಾಯಿಯ ಬಳಿ ಸೇರಲಿದೆಯಾ ಎಂಬುದನ್ನು ಕಾದುನೋಡಬೇಕಿದೆ.
ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…
ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…
ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್ನ…
ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…