ಮೈಸೂರು : ಕರ್ನಾಟಕದ ಹಲವೆಡೆ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದಾಗಿ ಒಂದಲ್ಲ ಒಂದು ಅವಾಂತರಸೃಷ್ಠಿಯಾಗುತ್ತಿವೆ. ಮೈಸೂರು ಜಿಲ್ಲೆಯಲ್ಲಿ ಮಳೆಗೆ ಮನೆಗೋಡೆ ಕುಸಿದು ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಅಬ್ಬರ ಜೋರಾಗಿದ್ದು, ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದು ಬಿದ್ದಿದೆ. ೨೨ ವರ್ಷದ ಹೇಮಲತಾ ಮೃತ ದುರ್ದೈವಿಯಾಗಿದ್ದು, ಅದೃಷ್ಠವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…