ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಬಂಡೆಯೇ ಸಮಸ್ಯೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ಗೆ ಟಾಂಗ್ ನೀಡಿದ್ದಾರೆ.
ಪಾದಯಾತ್ರೆಯ ಕೊನೆದಿನ ಮೈಸೂರಿನಲ್ಲಿ ಮಾತನಾಡಿದ ಅವರು, ಮೈತ್ರಿ ಪಾದಯಾತ್ರೆಗೆ ಉತ್ತಮವಾಗಿ ಜನಬೆಂಬಲ ಸಿಕ್ಕಿದೆ ಎಂದು ಹೇಳಿದರು.
ನಿನ್ನೆ ಭಾಷಣದಲ್ಲಿ ಡಿಕೆ ಶಿವಕುಮಾರ್ ಮಾತನಾಡುತ್ತಾ, ಸಿದ್ದರಾಮಯ್ಯ ಹಿಂದೆ ಬಂಡೆ ಇದೆ ಎಂದಿದ್ದಾರೆ. ಆದರೆ, ಈ ಬಂಡೆಯೇ ಸಿದ್ದರಾಮಯ್ಯಗೆ ಪ್ರಾಬ್ಲಂ. ಡಿಕೆಶಿ ಮುಖವಾಡ ಹಾಕಿ ಒಳಗೊಂದು ಹೊರಗೊಂದು ಮಾತನಾಡುತ್ತಿದ್ದಾರೆ. ಈಗಾಗಲೇ ಬಂಡೆ ಮುಖ್ಯಮಂತ್ರಿ ಕುರ್ಚಿಗೆ ಟವಲ್ ಹಾಕಿಕೊಂಡು ಕುಳಿತಿದೆ. ಈ ಬಂಡೆ ಯಾವಾಗ ಬೇಕಾದರೂ ಸಿದ್ದರಾಮಯ್ಯ ಮೇಲೆ ಬೀಳಬಹುದು ಎಂದು ಹೇಳಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…