ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಬಂಡೆಯೇ ಸಮಸ್ಯೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ಗೆ ಟಾಂಗ್ ನೀಡಿದ್ದಾರೆ.
ಪಾದಯಾತ್ರೆಯ ಕೊನೆದಿನ ಮೈಸೂರಿನಲ್ಲಿ ಮಾತನಾಡಿದ ಅವರು, ಮೈತ್ರಿ ಪಾದಯಾತ್ರೆಗೆ ಉತ್ತಮವಾಗಿ ಜನಬೆಂಬಲ ಸಿಕ್ಕಿದೆ ಎಂದು ಹೇಳಿದರು.
ನಿನ್ನೆ ಭಾಷಣದಲ್ಲಿ ಡಿಕೆ ಶಿವಕುಮಾರ್ ಮಾತನಾಡುತ್ತಾ, ಸಿದ್ದರಾಮಯ್ಯ ಹಿಂದೆ ಬಂಡೆ ಇದೆ ಎಂದಿದ್ದಾರೆ. ಆದರೆ, ಈ ಬಂಡೆಯೇ ಸಿದ್ದರಾಮಯ್ಯಗೆ ಪ್ರಾಬ್ಲಂ. ಡಿಕೆಶಿ ಮುಖವಾಡ ಹಾಕಿ ಒಳಗೊಂದು ಹೊರಗೊಂದು ಮಾತನಾಡುತ್ತಿದ್ದಾರೆ. ಈಗಾಗಲೇ ಬಂಡೆ ಮುಖ್ಯಮಂತ್ರಿ ಕುರ್ಚಿಗೆ ಟವಲ್ ಹಾಕಿಕೊಂಡು ಕುಳಿತಿದೆ. ಈ ಬಂಡೆ ಯಾವಾಗ ಬೇಕಾದರೂ ಸಿದ್ದರಾಮಯ್ಯ ಮೇಲೆ ಬೀಳಬಹುದು ಎಂದು ಹೇಳಿದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…