ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಬಂಡೆಯೇ ಸಮಸ್ಯೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ಗೆ ಟಾಂಗ್ ನೀಡಿದ್ದಾರೆ.
ಪಾದಯಾತ್ರೆಯ ಕೊನೆದಿನ ಮೈಸೂರಿನಲ್ಲಿ ಮಾತನಾಡಿದ ಅವರು, ಮೈತ್ರಿ ಪಾದಯಾತ್ರೆಗೆ ಉತ್ತಮವಾಗಿ ಜನಬೆಂಬಲ ಸಿಕ್ಕಿದೆ ಎಂದು ಹೇಳಿದರು.
ನಿನ್ನೆ ಭಾಷಣದಲ್ಲಿ ಡಿಕೆ ಶಿವಕುಮಾರ್ ಮಾತನಾಡುತ್ತಾ, ಸಿದ್ದರಾಮಯ್ಯ ಹಿಂದೆ ಬಂಡೆ ಇದೆ ಎಂದಿದ್ದಾರೆ. ಆದರೆ, ಈ ಬಂಡೆಯೇ ಸಿದ್ದರಾಮಯ್ಯಗೆ ಪ್ರಾಬ್ಲಂ. ಡಿಕೆಶಿ ಮುಖವಾಡ ಹಾಕಿ ಒಳಗೊಂದು ಹೊರಗೊಂದು ಮಾತನಾಡುತ್ತಿದ್ದಾರೆ. ಈಗಾಗಲೇ ಬಂಡೆ ಮುಖ್ಯಮಂತ್ರಿ ಕುರ್ಚಿಗೆ ಟವಲ್ ಹಾಕಿಕೊಂಡು ಕುಳಿತಿದೆ. ಈ ಬಂಡೆ ಯಾವಾಗ ಬೇಕಾದರೂ ಸಿದ್ದರಾಮಯ್ಯ ಮೇಲೆ ಬೀಳಬಹುದು ಎಂದು ಹೇಳಿದರು.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…