ಮೈಸೂರು

ಸಾಲಿಗ್ರಾಮ | ಆಕಸ್ಮಿಕ ಬೆಂಕಿಗೆ ಬ್ಯಾರನ್‌ ನಾಶ

ಸಾಲಿಗ್ರಾಮ : ತಾಲ್ಲೂಕಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ತಂಬಾಕು ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ನಷ್ಟ ಉಂಟಾಗಿದೆ.

ಗ್ರಾಮದ ರೈತ ರವಿ ಎಂಬವರಿಗೆ ಸೇರಿದ ತಂಬಾಕು ಹದ ಮಾಡುವ ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯಲ್ಲಿದ್ದ ತಂಬಾಕು ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ. ಈ ಸಂದರ್ಭದಲ್ಲಿ ಮನೆಯ ಚಾವಣಿ ಸೇರಿದಂತೆ ತಂಬಾಕು ಹದ ಮಾಡುವ ಮನೆಯ ಎಲ್ಲಾ ಪರಿಕರಗಳು ಕೂಡ ಸುಟ್ಟು ಹೋಗಿವೆ.

ತಕ್ಷಣ ಗ್ರಾಮಸ್ಥರೆಲ್ಲರೂ ಒಟ್ಟುಗೂಡಿ ಬೆಂಕಿ ನಂದಿಸಿದ್ದರಿಂದ ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ತಗುಲುವುದು ತಪ್ಪಿದೆ. ಬೆಂಕಿ ಅವಘಡದಿಂದ ೫-೬ ಲಕ್ಷ ರೂ. ನಷ್ಟವಾಗಿದೆ. ಆದ್ದರಿಂದ ನಮಗೆ ಪರಿಹಾರವನ್ನು ಕೊಡಬೇಕೆಂದು ನಷ್ಟಕ್ಕೆ ಒಳಗಾಗಿರುವ ರೈತ ರವಿ ಮನವಿ ಮಾಡಿದರು. ರೈತ ರವಿ ಅವರ ನೆರವಿಗೆ ಜಿಲ್ಲಾ ಮತ್ತು ತಾಲ್ಲೂಕು ಆಡಳಿತ ಬರಬೇಕೆಂದು ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಂಜುನಾಥ್ ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

20 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

20 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

20 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

20 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

20 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

20 hours ago