ಮೈಸೂರು

ಹುಣಸೂರು| ತಾಯಿ ಕರಡಿ ಜೊತೆ ಮರಿ ಕರಡಿಗಳ ಓಡಾಟ: ಪ್ರವಾಸಿಗರು ಫುಲ್‌ ಖುಷ್‌

ಹುಣಸೂರು: ನಾಗರಹೊಳೆ ಅರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕಣ್ಣಿಗೆ ಕರಡಿಯೊಂದು ತನ್ನ ಮರಿಗಳ ಜೊತೆ ಸಂಚಾರ ಮಾಡುತ್ತಿರುವ ದೃಶ್ಯ ಗೋಚರಿಸಿದ್ದು, ಪ್ರವಾಸಿಗರು ಫುಲ್‌ ಖುಷ್‌ ಆಗಿದ್ದಾರೆ.

ಇದನ್ನೂ ಓದಿ:- ಧಾರವಾಡ ಹುಡುಗ, ಮೈಸೂರಿನ ಹುಡುಗಿ; ಇಬ್ಬರ ಮಧ್ಯೆ ‘ಮಾತೊಂದ ಹೇಳುವೆ’

ನಾಗರಹೊಳೆಯ ಚಿಕ್ಕಪಾಲ ಕೆರೆ ಸಮೀಪ ಕರಡಿಯೊಂದು ತನ್ನ ಮರಿಗಳ ಜೊತೆ ಸಂಚಾರ ಮಾಡಿದ್ದು, ಮರಿ ಕರಡಿಯು ತಾಯಿಯ ಬೆನ್ನ ಮೇಲೆ ಕುಳಿತು ಸವಾರಿ ಮಾಡಿದೆ. ಈ ದೃಶ್ಯವನ್ನು ಚಾಲಕ ಭೈರಾ ಅವರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದಾರೆ. ಈ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದು, ಕರಡಿಗಳ ದೃಶ್ಯವನ್ನು ನೋಡಿ ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

3 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

3 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

3 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

3 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

3 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

3 hours ago