ಮೈಸೂರು : ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿಯ ಪ್ರಮುಖ ಆಕರ್ಷಣೆಯಾಗಿದ್ದ ಬ್ಲಾಕ್ ಪ್ಯಾಥರ್ ಕೆಳದಿನಗಳಿಂದ ಸಫಾರಿಯಲ್ಲಿ ಕಾಣಿಸುತಿರಲಿಲ್ಲ ಆದರೇ ಮಂಗಳವಾರದ ಬೆಳಗಿನ ಸಫಾರಿಯಲ್ಲಿ ಕಾಣಿಸಿಕೊಂಡು ಪ್ರವಾಸಿಗರ ಕ್ಯಾಮೆರಾಗಳಿಗೆ ಸೆರೆಯಾಗಿದೆ.
ಈ ಹಿಂದೆಯೂ ಒಮ್ಮೆ ಕಾಡಿನಲ್ಲಿ ಮರೆಯಾಗಿದ್ದ ಈ ಭಗೀರಾ ಸಾಕಷ್ಟು ತಿಂಗಳು ನಾಪತ್ತೆಯಾಗಿದ್ದನು. ಇದರಿಂದಾಗಿ ಬ್ಲಾಕ್ ಪ್ಯಾಂಥರ್ ಈಗ ಜಾಗ ಬಿಟ್ಟು ಕಾಡಿನ ಮತ್ತೊಂದು ಭಾಗಕ್ಕೆ ಹೋಗಿರಬಹುದು ಎಂದು ಭಾವಿಸಲಾಗಿತ್ತು. ಆದರೆ ಅದಾದ ಬಳಿಕವು ಏಕಾಏಕಿ ಸಫಾರಿಯಲ್ಲಿ ಕಾಣಿಸಿಕೊಂಡು ಪ್ರವಾಸಿಗರ ಕ್ಯಾಮೆರಾಗೆ ಸೆರೆಸಿಕ್ಕಿ ಮತ್ತೇ ಕೆಲದಿನಗಳ ಬಳಿಕ ಕಾಡಿನಲ್ಲಿ ಮರೆಯಾಗಿದ್ದ. ಆದರೆ ಮಂಗಳವಾರ ಬೆಳಗಿನ ಸಫಾರಿಯಲ್ಲಿ ಮತ್ತೇ ಕಾಣಿಸಿಕೊಂಡಿದ್ದಾನೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…