ಮೈಸೂರು : ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿಯ ಪ್ರಮುಖ ಆಕರ್ಷಣೆಯಾಗಿದ್ದ ಬ್ಲಾಕ್ ಪ್ಯಾಥರ್ ಕೆಳದಿನಗಳಿಂದ ಸಫಾರಿಯಲ್ಲಿ ಕಾಣಿಸುತಿರಲಿಲ್ಲ ಆದರೇ ಮಂಗಳವಾರದ ಬೆಳಗಿನ ಸಫಾರಿಯಲ್ಲಿ ಕಾಣಿಸಿಕೊಂಡು ಪ್ರವಾಸಿಗರ ಕ್ಯಾಮೆರಾಗಳಿಗೆ ಸೆರೆಯಾಗಿದೆ.
ಈ ಹಿಂದೆಯೂ ಒಮ್ಮೆ ಕಾಡಿನಲ್ಲಿ ಮರೆಯಾಗಿದ್ದ ಈ ಭಗೀರಾ ಸಾಕಷ್ಟು ತಿಂಗಳು ನಾಪತ್ತೆಯಾಗಿದ್ದನು. ಇದರಿಂದಾಗಿ ಬ್ಲಾಕ್ ಪ್ಯಾಂಥರ್ ಈಗ ಜಾಗ ಬಿಟ್ಟು ಕಾಡಿನ ಮತ್ತೊಂದು ಭಾಗಕ್ಕೆ ಹೋಗಿರಬಹುದು ಎಂದು ಭಾವಿಸಲಾಗಿತ್ತು. ಆದರೆ ಅದಾದ ಬಳಿಕವು ಏಕಾಏಕಿ ಸಫಾರಿಯಲ್ಲಿ ಕಾಣಿಸಿಕೊಂಡು ಪ್ರವಾಸಿಗರ ಕ್ಯಾಮೆರಾಗೆ ಸೆರೆಸಿಕ್ಕಿ ಮತ್ತೇ ಕೆಲದಿನಗಳ ಬಳಿಕ ಕಾಡಿನಲ್ಲಿ ಮರೆಯಾಗಿದ್ದ. ಆದರೆ ಮಂಗಳವಾರ ಬೆಳಗಿನ ಸಫಾರಿಯಲ್ಲಿ ಮತ್ತೇ ಕಾಣಿಸಿಕೊಂಡಿದ್ದಾನೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…