ಮೈಸೂರು : ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿಯ ಪ್ರಮುಖ ಆಕರ್ಷಣೆಯಾಗಿದ್ದ ಬ್ಲಾಕ್ ಪ್ಯಾಥರ್ ಕೆಳದಿನಗಳಿಂದ ಸಫಾರಿಯಲ್ಲಿ ಕಾಣಿಸುತಿರಲಿಲ್ಲ ಆದರೇ ಮಂಗಳವಾರದ ಬೆಳಗಿನ ಸಫಾರಿಯಲ್ಲಿ ಕಾಣಿಸಿಕೊಂಡು ಪ್ರವಾಸಿಗರ ಕ್ಯಾಮೆರಾಗಳಿಗೆ ಸೆರೆಯಾಗಿದೆ.
ಈ ಹಿಂದೆಯೂ ಒಮ್ಮೆ ಕಾಡಿನಲ್ಲಿ ಮರೆಯಾಗಿದ್ದ ಈ ಭಗೀರಾ ಸಾಕಷ್ಟು ತಿಂಗಳು ನಾಪತ್ತೆಯಾಗಿದ್ದನು. ಇದರಿಂದಾಗಿ ಬ್ಲಾಕ್ ಪ್ಯಾಂಥರ್ ಈಗ ಜಾಗ ಬಿಟ್ಟು ಕಾಡಿನ ಮತ್ತೊಂದು ಭಾಗಕ್ಕೆ ಹೋಗಿರಬಹುದು ಎಂದು ಭಾವಿಸಲಾಗಿತ್ತು. ಆದರೆ ಅದಾದ ಬಳಿಕವು ಏಕಾಏಕಿ ಸಫಾರಿಯಲ್ಲಿ ಕಾಣಿಸಿಕೊಂಡು ಪ್ರವಾಸಿಗರ ಕ್ಯಾಮೆರಾಗೆ ಸೆರೆಸಿಕ್ಕಿ ಮತ್ತೇ ಕೆಲದಿನಗಳ ಬಳಿಕ ಕಾಡಿನಲ್ಲಿ ಮರೆಯಾಗಿದ್ದ. ಆದರೆ ಮಂಗಳವಾರ ಬೆಳಗಿನ ಸಫಾರಿಯಲ್ಲಿ ಮತ್ತೇ ಕಾಣಿಸಿಕೊಂಡಿದ್ದಾನೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…