ಮೈಸೂರು : ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿಯ ಪ್ರಮುಖ ಆಕರ್ಷಣೆಯಾಗಿದ್ದ ಬ್ಲಾಕ್ ಪ್ಯಾಥರ್ ಕೆಳದಿನಗಳಿಂದ ಸಫಾರಿಯಲ್ಲಿ ಕಾಣಿಸುತಿರಲಿಲ್ಲ ಆದರೇ ಮಂಗಳವಾರದ ಬೆಳಗಿನ ಸಫಾರಿಯಲ್ಲಿ ಕಾಣಿಸಿಕೊಂಡು ಪ್ರವಾಸಿಗರ ಕ್ಯಾಮೆರಾಗಳಿಗೆ ಸೆರೆಯಾಗಿದೆ.
ಈ ಹಿಂದೆಯೂ ಒಮ್ಮೆ ಕಾಡಿನಲ್ಲಿ ಮರೆಯಾಗಿದ್ದ ಈ ಭಗೀರಾ ಸಾಕಷ್ಟು ತಿಂಗಳು ನಾಪತ್ತೆಯಾಗಿದ್ದನು. ಇದರಿಂದಾಗಿ ಬ್ಲಾಕ್ ಪ್ಯಾಂಥರ್ ಈಗ ಜಾಗ ಬಿಟ್ಟು ಕಾಡಿನ ಮತ್ತೊಂದು ಭಾಗಕ್ಕೆ ಹೋಗಿರಬಹುದು ಎಂದು ಭಾವಿಸಲಾಗಿತ್ತು. ಆದರೆ ಅದಾದ ಬಳಿಕವು ಏಕಾಏಕಿ ಸಫಾರಿಯಲ್ಲಿ ಕಾಣಿಸಿಕೊಂಡು ಪ್ರವಾಸಿಗರ ಕ್ಯಾಮೆರಾಗೆ ಸೆರೆಸಿಕ್ಕಿ ಮತ್ತೇ ಕೆಲದಿನಗಳ ಬಳಿಕ ಕಾಡಿನಲ್ಲಿ ಮರೆಯಾಗಿದ್ದ. ಆದರೆ ಮಂಗಳವಾರ ಬೆಳಗಿನ ಸಫಾರಿಯಲ್ಲಿ ಮತ್ತೇ ಕಾಣಿಸಿಕೊಂಡಿದ್ದಾನೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…