ಮೈಸೂರು : ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿಯ ಪ್ರಮುಖ ಆಕರ್ಷಣೆಯಾಗಿದ್ದ ಬ್ಲಾಕ್ ಪ್ಯಾಥರ್ ಕೆಳದಿನಗಳಿಂದ ಸಫಾರಿಯಲ್ಲಿ ಕಾಣಿಸುತಿರಲಿಲ್ಲ ಆದರೇ ಮಂಗಳವಾರದ ಬೆಳಗಿನ ಸಫಾರಿಯಲ್ಲಿ ಕಾಣಿಸಿಕೊಂಡು ಪ್ರವಾಸಿಗರ ಕ್ಯಾಮೆರಾಗಳಿಗೆ ಸೆರೆಯಾಗಿದೆ.
ಈ ಹಿಂದೆಯೂ ಒಮ್ಮೆ ಕಾಡಿನಲ್ಲಿ ಮರೆಯಾಗಿದ್ದ ಈ ಭಗೀರಾ ಸಾಕಷ್ಟು ತಿಂಗಳು ನಾಪತ್ತೆಯಾಗಿದ್ದನು. ಇದರಿಂದಾಗಿ ಬ್ಲಾಕ್ ಪ್ಯಾಂಥರ್ ಈಗ ಜಾಗ ಬಿಟ್ಟು ಕಾಡಿನ ಮತ್ತೊಂದು ಭಾಗಕ್ಕೆ ಹೋಗಿರಬಹುದು ಎಂದು ಭಾವಿಸಲಾಗಿತ್ತು. ಆದರೆ ಅದಾದ ಬಳಿಕವು ಏಕಾಏಕಿ ಸಫಾರಿಯಲ್ಲಿ ಕಾಣಿಸಿಕೊಂಡು ಪ್ರವಾಸಿಗರ ಕ್ಯಾಮೆರಾಗೆ ಸೆರೆಸಿಕ್ಕಿ ಮತ್ತೇ ಕೆಲದಿನಗಳ ಬಳಿಕ ಕಾಡಿನಲ್ಲಿ ಮರೆಯಾಗಿದ್ದ. ಆದರೆ ಮಂಗಳವಾರ ಬೆಳಗಿನ ಸಫಾರಿಯಲ್ಲಿ ಮತ್ತೇ ಕಾಣಿಸಿಕೊಂಡಿದ್ದಾನೆ.
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…