ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಮಾಹಿತಿ ಪ್ರಕಾರ ದರೋಡೆಕೋರರು ಕದ್ದಿದ್ದು 7 ಕೆಜಿ ಅಲ್ಲ, ಬರೋಬ್ಬರಿ 10 ಕೆಜಿ ಎಂಬ ಮಾಹಿತಿ ಲಭ್ಯವಾಗಿದೆ.
ಚಿನ್ನದಂಗಡಿ ಮಾಲೀಕ ರಶೀದ್ ಎಂಬುವವರು ಕಳೆದ ಆರು ತಿಂಗಳ ಹಿಂದೆಯಷ್ಟೇ ಕೇರಳದಲ್ಲಿ 5 ಕೆಜಿ ಚಿನ್ನ ಖರೀದಿ ಮಾಡಿದ್ದರು. ಖರೀದಿ ವಿಚಾರದಲ್ಲಿ ಉಂಟಾದ ಮನಸ್ತಾಪವೇ ಕಳ್ಳತನಕ್ಕೆ ಕಾರಣವಾಗಿದೆ ಎಂಬ ಅನುಮಾನ ಮೂಡಿದೆ.
ಇನ್ನು ಮೊತ್ತೊಂದು ಮಾಹಿತಿ ಪ್ರಕಾರ ರಾಬರಿ ಮಾಡಿದ್ದ ಗ್ಯಾಂಗ್ ಕೇರಳದ್ದು ಎನ್ನಲಾಗಿದ್ದು, ಕೇರಳದಲ್ಲೇ ದರೋಡೆಕೋರರು ಬಂದೂಕು ಖರೀದಿ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣದ ತನಿಖೆ ನಡೆಯುತ್ತಿದ್ದು, ಮೈಸೂರು ಪೊಲೀಸರು ಕೇರಳಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…