ಮೈಸೂರು

ಬೈಕ್ ಅಪಘಾತ; ಇಬ್ಬರು ಸಾವು

ತಾಂಡವಪುರ: ಮೈಸೂರು-ನಂಜನಗೂಡು ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತಾಂಡವಪುರ ಗ್ರಾಮದ ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದ ಚಾರಿ ಮತ್ತು ಬೈಕ್ ಸವಾರ ಇಬ್ಬರೂ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ನಂಜನಗೂಡು ತಾಲ್ಲೂಕಿನ ತಾಂಡವಪುರ ಗ್ರಾಮದ ಭೋಗಣ್ಣ ಎಂಬವರ ಮಗ ಶಿವಣ್ಣ (೩೪) ಮತ್ತು ಗಾಳಿಪುರ ಗ್ರಾಮದ ಮಿಥುನ್ (೧೯) ಮೃತಪಟ್ಟವರು.

ತಾಂಡವಪುರ ಗ್ರಾಮದ ಮೂರನೇ ವಾರ್ಡಿನಲ್ಲಿ ಮಿಥುನ್ ತಮ್ಮ ಮತ ಚಲಾಯಿಸಿ ಮನೆಗೆ ವಾಪಸ್ ಬರುತ್ತಿದ್ದಾಗ ತಾಂಡವಪುರ ಗ್ರಾಮದ ಶಿವಣ್ಣ ರಸ್ತೆ ದಾಟುತ್ತಿದ್ದಾಗ ಡಿಕ್ಕಿ ಹೊಡೆದಿದ್ದು, ತೀವ್ರವಾಗಿ ಗಾಯಗೊಂಡ ಶಿವಣ್ಣ ಮತ್ತು ಬೈಕ್ ಸವಾರ ಗಾಳಿಪುರ ಗ್ರಾಮದ ಮಿಥುನ್ ಸ್ಥಳದಲ್ಲೇ ಮೃತಪಟ್ಟರೆ, ಬೈಕ್‌ನಲ್ಲಿದ್ದ ಹಿಂಬದಿ ಸವಾರ ಮುತ್ತು ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹೆದ್ದಾರಿಯಲ್ಲಿ ಮನಸ್ಸಿಗೆ ಮುದ ನೀಡುತ್ತಿರುವ ಕೆಂಬಣ್ಣದ ಹೂಗಳ ಚಿತ್ತಾರ!

ಭೇರ್ಯ ಮಹೇಶ್ ಕೆ.ಆರ್.ನಗರದಿಂದ ಭೇರ್ಯ ಗ್ರಾಮದವರೆಗೆ ಅಲ್ಲಲ್ಲಿ ಮೇ ಫ್ಲವರ್ ಮರಗಳ ಆಕರ್ಷಣೆ  ಕೆ.ಆರ್.ನಗರ: ಬೇಸಿಗೆಯ ನಡುವೆ ಆಗೊಮ್ಮೆ ಈಗೊಮ್ಮೆ…

5 mins ago

ಪಾರಂಪರಿಕ ಕಟ್ಟಡ ತತ್ತರ; ನಿರ್ವಹಣೆಗಿಲ್ಲ ಸ್ಪಷ್ಟ ಉತ್ತರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತುಗಳಲ್ಲಿ ಪಾರಂಪರಿಕ ಕಟ್ಟಡಗಳೂ ಪ್ರಮುಖವಾದವು. ಪ್ರವಾಸಿಗರಿಗೂ ಇವುಗಳ ಸೆಳೆತ ಇದ್ದೇ ಇದೆ. ಇಂತಹ ಕಟ್ಟಡಗಳ…

10 mins ago

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

11 hours ago

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

11 hours ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

11 hours ago