ಮೈಸೂರು : ಬೈಕ್, ಟ್ಯಾಕ್ಸಿಗಳಿಗೆ ಸೂಕ್ತ ನೀತಿಯನ್ನು ರೂಪಿಸುವಂತೆ ಒತ್ತಾಯಿಸಿ ಒಂದು ಸಾವಿರಕ್ಕೂ ಹೆಚ್ಚು ಬೈಕ್, ಟ್ಯಾಕ್ಸಿ ಚಾಲಕರು ಶನಿವಾರ ಮೈಸೂರಿನಿಂದ ವಿಧಾನಸೌಧ ಚಲೋ ಹೊರಟರು.
ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ತುಮಕೂರು, ರಾಮನಗರ, ಶಿವಮೊಗ್ಗ ಮತ್ತು ಕನಕಪುರ ದಂತಹ ನಗರಗಳಿಂದ 5,000 ಕ್ಕೂ ಹೆಚ್ಚು ರೈಡರ್ಗಳು ಬೆಂಗಳೂರಿನ ವಿಧಾನಸೌಧದತ್ತ ಪ್ರಯಾಣ ಬೆಳೆಸಿದರು.
ಈ ವೇಳೆ ಬೈಕ್ ಟ್ಯಾಕ್ಸಿ ರೈಡರ್ ರವಿ ಮಾತನಾಡಿ, ಬೈಕ್, ಟ್ಯಾಕ್ಸಿಗಳು ಕರ್ನಾಟಕದ ಸಾರಿಗೆ ವ್ಯವಸ್ಥೆಯ ಪ್ರಮುಖ ಭಾಗವಾಗಿದ್ದು, ಸಾವಿರಾರು ಮಂದಿಗೆ ಉದ್ಯೋಗಗಳನ್ನು ಒದಗಿಸುತ್ತಿವೆ. ಆದರೆ, ರೈಡರ್ಗಳ ಜೀವನ ತುಂಬಾ ಕಷ್ಟದಲ್ಲಿದ್ದು, ಅವರ ಜೀವನ ನಿರ್ವಹಣೆಗೆ ಸೂಕ್ತ ವ್ಯವಸ್ಥೆ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…