ಮೈಸೂರು: ಮೈಸೂರಿನ 104.8 ರೇಡಿಯೋ ಮಿರ್ಚಿ ಚಾನೆಲ್ನಲ್ಲಿ ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ರಾಜರಿಂದಲೇ ರಾಜರ ಕಥೆಗಳು ಎಂಬ ಶೀರ್ಷಿಕೆಯಲ್ಲಿ ಮೈಸೂರು ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತುಗಳು ಪ್ರಸಾರವಾಗುತ್ತಿದೆ.
ರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತನ್ನು ಕೂಡ ಪ್ರಕಟಿಸಲಾಗುತ್ತಿದೆ ಎಂದು ಚುನಾವಣೆ ಆಯುಕ್ತರಿಗೆ ಕಾಂಗ್ರೆಸ್ ವಕ್ತಾರ ಹೆಚ್ ಎ ವೆಂಕಟೇಶ್ ದೂರಿದ್ದಾರೆ.
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಯದುವೀರ್ ಅವರ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುವುದರಿಂದ ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧನೆ ವಿಧಿಸಬೇಕೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಮಂಡ್ಯ: ಸಚಿವ ಎಚ್.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ…
ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು…
ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…