ಮೈಸೂರು: ಮೈಸೂರಿನ 104.8 ರೇಡಿಯೋ ಮಿರ್ಚಿ ಚಾನೆಲ್ನಲ್ಲಿ ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ರಾಜರಿಂದಲೇ ರಾಜರ ಕಥೆಗಳು ಎಂಬ ಶೀರ್ಷಿಕೆಯಲ್ಲಿ ಮೈಸೂರು ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತುಗಳು ಪ್ರಸಾರವಾಗುತ್ತಿದೆ.
ರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತನ್ನು ಕೂಡ ಪ್ರಕಟಿಸಲಾಗುತ್ತಿದೆ ಎಂದು ಚುನಾವಣೆ ಆಯುಕ್ತರಿಗೆ ಕಾಂಗ್ರೆಸ್ ವಕ್ತಾರ ಹೆಚ್ ಎ ವೆಂಕಟೇಶ್ ದೂರಿದ್ದಾರೆ.
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಯದುವೀರ್ ಅವರ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುವುದರಿಂದ ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧನೆ ವಿಧಿಸಬೇಕೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…