ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನುಡಿದಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಕೆ ನಂತರ ಬುಧವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ರಾಜ್ಯದ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ. ಹಾಗೆಂದು ಎಎಪಿ ಪಕ್ಷ ಹಾಗೂ ಕಮ್ಯುನಿಷ್ಟ್ ಪಕ್ಷದವರೇ ಹೇಳುತ್ತಿದ್ದಾರೆ. ಈ ಎರಡೂ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮತಗಟ್ಟೆ ಮಟ್ಟದಲ್ಲಿ ವ್ಯಾಪಕ ಪ್ರಚಾರ ಮಾಡಬೇಕು ಎಂದರು.
ಅಮಿಶ್ ಶಾ ಅವರೇ ನಿಮ್ಮಲ್ಲಿರುವಷ್ಟು ಭಿನ್ನಾಭಿಪ್ರಾಯ, ಕಿತ್ತಾಟ ನಮ್ಮಲ್ಲಿಲ್ಲ. ಅಧಿಕಾರಕ್ಕಾಗಿ ಶಿವಕುಮಾರ್ ಕಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಆದರೆ, ನಾನು ಮತ್ತು ಸಿದ್ದರಾಮಯ್ಯ ಒಗ್ಗಟ್ಟಾಗಿದ್ದೇವೆ. ಇಡೀ ಸಚಿವ ಸಂಪುಟ ಒಗ್ಗಟ್ಟಾಗಿದೆ. ಸರ್ಕಾರವನ್ನು ಯಶಸ್ವಿಯಗಿ ಮುನ್ನಡೆಸುತ್ತಿದ್ದೇವೆ. ಅಧಿಕಾರಕ್ಕೆ ನಾನು ಕಾದಿರುವೆ ಎಂಬುದು ನಿಮ್ಮ ಭ್ರಮೆ ಎಂದು ತಿರುಗೇಟು ನೀಡಿದರು.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…