ಬೆಂಗಳೂರು : ಇಂದಿನಿಂದ ರಾಜ್ಯದಾದ್ಯಂತ ಮೂರು ದಿನ ರಾಜ್ಯ ಬಿಜೆಪಿ ವತಿಯಿಂದ ಗ್ರಾಮ ಚಲೋ ಅಭಿಯಾನ ಕೈಗೊಂಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಾದ್ಯಂತ ಫೆಬ್ರವರಿ 9 ರಿಂದ 11 ರವರೆಗೆ ಮೂರು ದಿನ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ. ಮೂರು ದಿನದ ಕಾರ್ಯಕ್ರಮದಲ್ಲಿ 42000 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದ 28,000 ಹಳ್ಳಿಗಳು, 19000 ನಗರ ಬೂತ್ ಗಳಲ್ಲಿ 42000 ಕಾರ್ಯಕರ್ತರು ಮೂರು ದಿನ ನಿರಂತರವಾಗಿ ಅಭಿಯಾನದಲ್ಲಿ ಭಾಗವಹಿಸುವರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆಯಂತೆ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ.
ಅಭಿಯಾನದ ಮೂಲಕ ಪ್ರತಿ ಗ್ರಾಮ ಮನೆಗೆ ಬಿಜೆಪಿ ಕಾರ್ಯಕರ್ತರು ತಲುಪಲಿದ್ದು ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಮಾಹಿತಿ ನೀಡಲಿದ್ದಾರೆ ಎಂದರು.
ಈ ಅಭಿಯಾನ ಬಿಜೆಪಿಗೆ ದೊಡ್ಡ ಶಕ್ತಿಯಾಗಲಿದೆ. ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಬೇಕೆಂಬ ಆಶಯದೊಂದಿಗೆ ಗೋಡೆ ಬರಹ ಬರೆಯಲಾಗುವುದು. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಅಭಿವೃದ್ಧಿ ಕಾರ್ಯಕ್ರಮಗಳ ತಲುಪಿಸುವ ನಿಟ್ಟಿನಲ್ಲಿ ಅಭಿಯಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…