ಮೈಸೂರು

ಕಡಕೋಳ ಟೋಲ್ ಪ್ಲಾಜಾ ಬಳಿ ಹೊತ್ತಿ ಉರಿದ ಬಿಎಂ ಡಬ್ಲ್ಯು ಕಾರು

ಮೈಸೂರು : ಬಿಎಂ ಡಬ್ಲ್ಯು ಕಾರೊಂದು ರಾಷ್ಟ್ರೀಯ ಹೆದ್ದಾರಿ ಮಧ್ಯೆಯಲ್ಲಿ ಹೊತ್ತಿ ಉರಿದ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೋಳ ಟೋಲ್ ಪ್ಲಾಜಾ ಬಳಿ ನಡೆದಿದೆ.

ಟೋಲ್ ಪ್ಲಾಜಾ ಬಳಿ ಕಾರು ನಿಲ್ಲಿಸುತ್ತಿದ್ದಂತೆ ಕಾರಿನ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾದರ್ಧದಲ್ಲಿ ಕಾರು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ತಕ್ಷಣ ಕಾರಿನಿಂದ ಇಳಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಕಾರಿನ ಎಂಜಿನ್ ನಲ್ಲಿ ಸಮಸ್ಯೆಯುವಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

lokesh

Recent Posts

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

1 min ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

5 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

5 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

5 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

5 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

5 hours ago