ಮೈಸೂರು : ಹೊಸದಿಲ್ಲಿ ಬಾಂಬ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಭದ್ರತೆ ಬಿಗಿ ಗೊಳಿಸುವ ಕೆಲಸ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೆಡಿಪಿ ಸಭೆ ಬಳಿಕ ಮಾತನಾಡಿದ ಅವರು, ಎಲ್ಲಾ ಜಿಲ್ಲಾ ಕೇಂದ್ರ, ಬೆಂಗಳೂರು ಕೇಂದ್ರದ ವಿಮಾನ ನಿಲ್ದಾಣ, ಬಸ್ ನಿಲ್ದಾಣ ಜನ ಸಾಂದ್ರತೆ ಇರುವ ಎಲ್ಲಾ ಪ್ರದೇಶದಲ್ಲಿ ಭದ್ರತೆ ಬಿಗಿಗೊಳಿಸುವಂತೆ ಸೂಚಿಸಿದ್ದೇವೆ. ಜತೆಗೆ ಮೈಸೂರು- ಬೆಂಗಳೂರು ಪೊಲೀಸರ ಜತೆ ಮಾತನಾಡಿದ್ದೇನೆ ಎಂದರು.
ಇನ್ನು ಸ್ಪೋಟದಲ್ಲಿ ಮೃತರಾದ ಕುಟುಂಬ ವರ್ಗದವರಿಗೆ ಸಂತಾಪ ವ್ಯಕ್ತಪಡಿಸಿದ ಸಿಎಂ, ನಾನು ಬೆಳಿಗ್ಗೆ ಇಂದ ಕೆಡಿಪಿ ಸಭೆಯಲ್ಲಿದ್ದೆ, ಏನಾಗಿದೆ ಎಂದು ಮಾಹಿತಿ ತಿಳಿದುಕೊಂಡು ಪೂರ್ಣ ಮಾಹಿತಿ ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದರು.
ಭದ್ರತೆ ಕುರಿತಂತೆ ಕೇಂದ್ರದಿಂದ ಯಾವುದೇ ಸೂಚನೆಗಳು ಬಂದಿಲ್ಲ ಎಂದು ಹೇಳಿದರು.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…