ಮೈಸೂರು

ದಿಲ್ಲಿಯಲ್ಲಿ ಬಾಂಬ್‌ ಬ್ಲಾಸ್ಟ್‌ | ರಾಜ್ಯದಲ್ಲೂ ಅಲರ್ಟ್‌ ಘೋಷಣೆ ; ಸಿಎಂ

ಮೈಸೂರು :  ಹೊಸದಿಲ್ಲಿ ಬಾಂಬ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಭದ್ರತೆ ಬಿಗಿ ಗೊಳಿಸುವ ಕೆಲಸ ಮಾಡುತ್ತೇವೆ ಎಂದು ಸಿಎಂ‌ ಸಿದ್ದರಾಮಯ್ಯ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೆಡಿಪಿ ಸಭೆ ಬಳಿಕ ಮಾತನಾಡಿದ ಅವರು, ಎಲ್ಲಾ ಜಿಲ್ಲಾ ಕೇಂದ್ರ, ಬೆಂಗಳೂರು ಕೇಂದ್ರದ ವಿಮಾನ ನಿಲ್ದಾಣ, ಬಸ್ ನಿಲ್ದಾಣ ಜನ ಸಾಂದ್ರತೆ ಇರುವ ಎಲ್ಲಾ ಪ್ರದೇಶದಲ್ಲಿ ಭದ್ರತೆ ಬಿಗಿಗೊಳಿಸುವಂತೆ ಸೂಚಿಸಿದ್ದೇವೆ. ಜತೆಗೆ ಮೈಸೂರು- ಬೆಂಗಳೂರು ಪೊಲೀಸರ ಜತೆ ಮಾತನಾಡಿದ್ದೇನೆ ಎಂದರು.

ಇನ್ನು ಸ್ಪೋಟದಲ್ಲಿ ಮೃತರಾದ ಕುಟುಂಬ ವರ್ಗದವರಿಗೆ ಸಂತಾಪ ವ್ಯಕ್ತಪಡಿಸಿದ ಸಿಎಂ, ನಾನು ಬೆಳಿಗ್ಗೆ ಇಂದ ಕೆಡಿಪಿ ಸಭೆಯಲ್ಲಿದ್ದೆ, ಏನಾಗಿದೆ ಎಂದು ಮಾಹಿತಿ ತಿಳಿದುಕೊಂಡು ಪೂರ್ಣ ಮಾಹಿತಿ ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದರು.

ಭದ್ರತೆ ಕುರಿತಂತೆ ಕೇಂದ್ರದಿಂದ ಯಾವುದೇ ಸೂಚನೆಗಳು ಬಂದಿಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

7 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

9 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

9 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

9 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

11 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

12 hours ago