ಮೈಸೂರು : ಹೊಸದಿಲ್ಲಿ ಬಾಂಬ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಭದ್ರತೆ ಬಿಗಿ ಗೊಳಿಸುವ ಕೆಲಸ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೆಡಿಪಿ ಸಭೆ ಬಳಿಕ ಮಾತನಾಡಿದ ಅವರು, ಎಲ್ಲಾ ಜಿಲ್ಲಾ ಕೇಂದ್ರ, ಬೆಂಗಳೂರು ಕೇಂದ್ರದ ವಿಮಾನ ನಿಲ್ದಾಣ, ಬಸ್ ನಿಲ್ದಾಣ ಜನ ಸಾಂದ್ರತೆ ಇರುವ ಎಲ್ಲಾ ಪ್ರದೇಶದಲ್ಲಿ ಭದ್ರತೆ ಬಿಗಿಗೊಳಿಸುವಂತೆ ಸೂಚಿಸಿದ್ದೇವೆ. ಜತೆಗೆ ಮೈಸೂರು- ಬೆಂಗಳೂರು ಪೊಲೀಸರ ಜತೆ ಮಾತನಾಡಿದ್ದೇನೆ ಎಂದರು.
ಇನ್ನು ಸ್ಪೋಟದಲ್ಲಿ ಮೃತರಾದ ಕುಟುಂಬ ವರ್ಗದವರಿಗೆ ಸಂತಾಪ ವ್ಯಕ್ತಪಡಿಸಿದ ಸಿಎಂ, ನಾನು ಬೆಳಿಗ್ಗೆ ಇಂದ ಕೆಡಿಪಿ ಸಭೆಯಲ್ಲಿದ್ದೆ, ಏನಾಗಿದೆ ಎಂದು ಮಾಹಿತಿ ತಿಳಿದುಕೊಂಡು ಪೂರ್ಣ ಮಾಹಿತಿ ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದರು.
ಭದ್ರತೆ ಕುರಿತಂತೆ ಕೇಂದ್ರದಿಂದ ಯಾವುದೇ ಸೂಚನೆಗಳು ಬಂದಿಲ್ಲ ಎಂದು ಹೇಳಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…