ಮೈಸೂರು: ತಾಲ್ಲೂಕಿನ ಇಂಟರ್ನ್ಯಾಷನಲ್ ವಸತಿ ಶಾಲೆಯೊಂದಕ್ಕೆ ಬಾಂಬ್ ಇರಿಸಿರುವುದಾಗಿ ಬೆದರಿಕೆ ಬಂದಿದ್ದು, ಪೊಲೀಸರು ಶಾಲೆಗೆ ಆಗಮಿಸಿ ಸಂಪೂರ್ಣ ತಪಾಸಣೆ ನಡೆಸಿದ್ದಾರೆ.
ತಾಲ್ಲೂಕಿನ ಭುಗತಹಳ್ಳಿ ಬಳಿ ಇರುವ ಜ್ಞಾನ ಸರೋವರ ಇಂಟರ್ನ್ಯಾಷನಲ್ ವಸತಿ ಶಾಲೆಗೆ ಇಮೇಲ್ ಒಂದು ಬಂದಿದೆ. ಅದರಲ್ಲಿ ನಿಮ್ಮ ಶಾಲೆಗೆ ಬಾಂಬ್ ಇಟ್ಟಿರುವುದಾಗಿ ಮಾಹಿತಿ ಬಂದಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಕೆಲಕಾಲ ಆತಂಕಕ್ಕೆ ಒಳಗಾಗಿದ್ದಾರೆ. ಬಳಕ ಕೂಡಲೇ ಶಾಲೆಯ ಆಡಳಿತ ಮಂಡಳಿ ವತಿಯಿಂದ ಬುಧವಾರ ಎಸ್.ಪಿ ಕಚೇರಿಗೆ ದೂರು ಸಲ್ಲಿಸಿದ್ದಾರೆ.
ಈ ಸಂಬಂಧ ಬುಧವಾರ ಬೆಳಿಗ್ಗೆ ವರುಣ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಶ್ವಾನದಳ ಶಾಲೆಯ ಆವರಣವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಲಾಗಿದ್ದು, ಇದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…