ನಂಜನಗೂಡು : ಟ್ರಾಕ್ಟರ್ನ ರೂಟರಿಗೆ ಸಿಲುಕಿ ಬಾಲಕ ಮೃತಪಟ್ಟ ದುರಂತ ಘಟನೆ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಜಾ ಹಿನ್ನೆಲೆಯಲ್ಲಿ ತನ್ನ ಅಜ್ಜಿ ಮನೆಗೆ ಬಂದಿದ್ದ ಭವಿಷ್ (8) ಮೃತ ದುರ್ದೈವಿ. ತಾಯಿ ಮಮತಾ ದೇವರಸಹಳ್ಳಿಯಿಂದ ಚಾಮರಾಜನಗರಕ್ಕೆ ಮದುವೆಯಾಗಿದ್ದು ಶಾಲಾ ರಜೆ ಕಳೆಯಲು ತನ್ನ ಎರಡು ಮಕ್ಕಳೊಂದಿಗೆ ತವರೂರು ದೇವರಸನಹಳ್ಳಿಗೆ ಬಂದಿದ್ದಾಗ ಈ ಘಟನೆ ನಡೆದಿದೆ.
ಬಾಲಕನ ಸೋದರ ಮಾವ ನನ್ನ ತಂಗಿಯ ಎರಡು ಮಕ್ಕಳನ್ನು ಜಮೀನಿಗೆ ಕರೆದುಕೊಂಡು ಹೋಗಿ ಟ್ರಾಕ್ಟರ್ನಲ್ಲಿ ಕುಳ್ಳಿರಿಸಿಕೊಂಡು ಜಮೀನಿನಲ್ಲಿ ಉಳುಮೆ ಮಾಡುವ ಸಂದರ್ಭದಲ್ಲಿ ಬಾಲಕ ಭವಿಷ್ ಅಯತಪ್ಪಿ ಟ್ರ್ಯಾಕ್ಟರ ಕೆಳಗೆ ಬಿದ್ದು ರೂಟರಿಗೆ ಸಿಲುಕಿದಾಗ ದೇಹ ತುಂಡು ತುಂಡಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…
ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…
ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…
ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್…
ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ…