ನಂಜನಗೂಡು : ಟ್ರಾಕ್ಟರ್ನ ರೂಟರಿಗೆ ಸಿಲುಕಿ ಬಾಲಕ ಮೃತಪಟ್ಟ ದುರಂತ ಘಟನೆ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಜಾ ಹಿನ್ನೆಲೆಯಲ್ಲಿ ತನ್ನ ಅಜ್ಜಿ ಮನೆಗೆ ಬಂದಿದ್ದ ಭವಿಷ್ (8) ಮೃತ ದುರ್ದೈವಿ. ತಾಯಿ ಮಮತಾ ದೇವರಸಹಳ್ಳಿಯಿಂದ ಚಾಮರಾಜನಗರಕ್ಕೆ ಮದುವೆಯಾಗಿದ್ದು ಶಾಲಾ ರಜೆ ಕಳೆಯಲು ತನ್ನ ಎರಡು ಮಕ್ಕಳೊಂದಿಗೆ ತವರೂರು ದೇವರಸನಹಳ್ಳಿಗೆ ಬಂದಿದ್ದಾಗ ಈ ಘಟನೆ ನಡೆದಿದೆ.
ಬಾಲಕನ ಸೋದರ ಮಾವ ನನ್ನ ತಂಗಿಯ ಎರಡು ಮಕ್ಕಳನ್ನು ಜಮೀನಿಗೆ ಕರೆದುಕೊಂಡು ಹೋಗಿ ಟ್ರಾಕ್ಟರ್ನಲ್ಲಿ ಕುಳ್ಳಿರಿಸಿಕೊಂಡು ಜಮೀನಿನಲ್ಲಿ ಉಳುಮೆ ಮಾಡುವ ಸಂದರ್ಭದಲ್ಲಿ ಬಾಲಕ ಭವಿಷ್ ಅಯತಪ್ಪಿ ಟ್ರ್ಯಾಕ್ಟರ ಕೆಳಗೆ ಬಿದ್ದು ರೂಟರಿಗೆ ಸಿಲುಕಿದಾಗ ದೇಹ ತುಂಡು ತುಂಡಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…