ಮೈಸೂರು

ಟ್ರಾಕ್ಟರ್‌ನ ರೂಟರ್‌ಗೆ ಸಿಲುಕಿ ಬಾಲಕ ಸಾವು; ನಂಜನಗೂಡಿನಲ್ಲಿ ದುರಂತ

ನಂಜನಗೂಡು : ಟ್ರಾಕ್ಟರ್‌ನ ರೂಟರಿಗೆ ಸಿಲುಕಿ ಬಾಲಕ ಮೃತಪಟ್ಟ ದುರಂತ ಘಟನೆ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಜಾ ಹಿನ್ನೆಲೆಯಲ್ಲಿ ತನ್ನ ಅಜ್ಜಿ ಮನೆಗೆ ಬಂದಿದ್ದ ಭವಿಷ್ (8) ಮೃತ ದುರ್ದೈವಿ. ತಾಯಿ ಮಮತಾ ದೇವರಸಹಳ್ಳಿಯಿಂದ ಚಾಮರಾಜನಗರಕ್ಕೆ ಮದುವೆಯಾಗಿದ್ದು ಶಾಲಾ ರಜೆ ಕಳೆಯಲು ತನ್ನ ಎರಡು ಮಕ್ಕಳೊಂದಿಗೆ ತವರೂರು ದೇವರಸನಹಳ್ಳಿಗೆ ಬಂದಿದ್ದಾಗ ಈ ಘಟನೆ ನಡೆದಿದೆ.

ಬಾಲಕನ ಸೋದರ ಮಾವ ನನ್ನ ತಂಗಿಯ ಎರಡು ಮಕ್ಕಳನ್ನು ಜಮೀನಿಗೆ ಕರೆದುಕೊಂಡು ಹೋಗಿ ಟ್ರಾಕ್ಟರ್‌ನಲ್ಲಿ ಕುಳ್ಳಿರಿಸಿಕೊಂಡು ಜಮೀನಿನಲ್ಲಿ ಉಳುಮೆ ಮಾಡುವ ಸಂದರ್ಭದಲ್ಲಿ ಬಾಲಕ ಭವಿಷ್ ಅಯತಪ್ಪಿ ಟ್ರ್ಯಾಕ್ಟರ ಕೆಳಗೆ ಬಿದ್ದು ರೂಟರಿಗೆ ಸಿಲುಕಿದಾಗ ದೇಹ ತುಂಡು ತುಂಡಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಶ್ರೀಧರ್ ಆರ್ ಭಟ್

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವನಾದ ನಾನು ನಂಜನಗೂಡು ನಗರದಲ್ಲಿ ವಾಸವಾಗಿದ್ದು 1982ರ ಮಾರ್ಚ್ ತಿಂಗಳಿಂದ‌, 42 ವರ್ಷಗಳಿಂದ ಆಂದೋಲನ ದಿನ ಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಮೊಬೈಲ್‌ ಸಂಖ್ಯೆ: 9448425325

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

4 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

17 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

17 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

17 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

17 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

17 hours ago