ಮೈಸೂರು

ಅಮಾವಾಸ್ಯೆ ಪ್ರಯುಕ್ತ ಗಜಪಡೆ ತಾಲೀಮಿಗೆ ಬ್ರೇಕ್

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2023 ಮಹೋತ್ಸವ ಯಶಸ್ವಿಗೊಳಿಸಲು ಕಾಡಿನಿಂದ ನಾಡಿಗೆ ಬಂದ ಗಜಪಡೆ ಅರಮನೆ ಆವರಣದಲ್ಲಿ ರಿಲ್ಯಾಕ್ಸ್ ಮೂಡ್ ನಲ್ಲಿವೆ. ಇಂದು ಅಮಾವಾಸ್ಯೆ ಹಿನ್ನಲೆ ತಾಲೀಮಿಗೆ ಬ್ರೇಕ್ ನೀಡಲಾಗಿದೆ.

ಅಭಿಮನ್ಯು ತಂಡಕ್ಕೆ ಅರ್ಜುನ ಇಂದು ಸೇರ್ಪಡೆಯಾಗಿದೆ .ಬಳ್ಳೆ ಶಿಬಿರದಿಂದ ಅರ್ಜುನ ಮೈಸೂರು ಅರಮನೆಗೆ ಎಂಟ್ರಿ ಕೊಟ್ಟಿದ್ದಾನೆ.ಹುಲಿ ಕೂಂಬಿಂಗ್ ಆಪರೇಷನ್ ನಲ್ಲಿ ಭಾಗಿಯಾಗಿದ್ದ ಅರ್ಜುನ ಇಂದು ಗಜಪಡೆಗೆ ಸೇರಿಕೊಂಡಿದ್ದಾನೆ.ಆನೆಗಳ ಮಜ್ಜನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಅರಮನೆ ಆವರಣದಲ್ಲಿ ವ್ಯವಸ್ಥೆ ಮಾಡಿದ ನೀರಿನ ಹೊಂಡದಲ್ಲಿ ದಸರಾ ಗಜಪಡೆಗಳ ಜಳಕ ಗಮನಸೆಳೆದಿದೆ. ಪುಟಾಣಿಯೊಂದು ಭೀಮ ಆನೆಗೆ ಸ್ನಾನ ಮಾಡಿಸಿ ಖುಷಿಪಟ್ಟಿದೆ. ಅರಮನೆಯಲ್ಲಿ ಬಿಂದಾಸ್ ಆಗಿರುವ ಆನೆಗಳು ರಿಲ್ಯಾಕ್ಸ್ ಮೂಡ್ ನಲ್ಲಿವೆ.

lokesh

Recent Posts

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

30 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

35 mins ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

40 mins ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

51 mins ago

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

11 hours ago