ಮೈಸೂರು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಮೈಸೂರು ನಗರ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ನ.12ರಂದು ವರ್ಷದ ಕೊನೆಯ ಹಾಗೂ ಬೃಹತ್ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾ.ಎಂ.ಎಲ್.ರಘುನಾಥ್ ತಿಳಿಸಿದರು.
ಬಾಕಿ ಇರುವ ರಾಜಿ?ಸಂಧಾನದ ಮೂಲಕ ಇತ್ಯರ್ಥಗೊಳಿಸಬಹುದಾದವುಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಿಲೇವಾರಿ ಮಾಡಲಾಗುವುದು. ಈ ಬಾರಿ 50ಸಾವಿರ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಗುರಿ ಹೊಂದಲಾಗಿದೆ ಎಂದು ನಗರದ ಮಳಲವಾಡಿಯಲ್ಲಿರುವ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ನಗರ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಒಟ್ಟು 1,12,443 ಪ್ರಕರಣಗಳು ವಿಚಾರಣೆಗೆ ಬಾಕಿಯಿವೆ. ಈ ಪೈಕಿ 59,555 ಸಿವಿಲ್ ಪ್ರಕರಣಗಳು ಹಾಗೂ 52,888 ಕ್ರಿಮಿನಲ್ ಪ್ರಕರಣಗಳಾಗಿವೆ. ಇವುಗಳಲ್ಲಿ 38,752 ಪ್ರಕರಣಗಳು ಇತ್ಯರ್ಥವಾಗುವ ಸಾಧ್ಯತೆಯಿದೆ. ಈಗಾಗಲೆ 15,852 ಪ್ರಕರಣಗಳನ್ನು ರಾಜಿ ಆಗುವ ಸಾಧ್ಯತೆ ಇರುವ ಪ್ರಕರಣಗಳು ಎಂದು ಗುರುತಿಸಲಾಗಿದೆ ಎಂದು ತಿಳಿಸಿದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…