ಮೈಸೂರು: ದಿನದಿಂದ ದಿನಕ್ಕೆ ತರಕಾರಿ ಬೆಲೆ ಗಗನಕ್ಕೇರುತ್ತಿದ್ದು, ನುಗ್ಗೇಕಾಯಿ ಬೆಲೆ ಮಟನ್ ದರದಷ್ಟೇ ಇದೆ.
ನುಗ್ಗೇಕಾಯಿ ಕೆಜಿಗೆ 600 ರಿಂದ 700ರೂಗೆ ಮಾರಾಟವಾಗುತ್ತಿದ್ದು, ನುಗ್ಗೇಕಾಯಿ ಖರೀದಿ ಅಸಾಧ್ಯ ಎಂದು ಜನಸಾಮಾನ್ಯರು ಬೇಸರ ಹೊರಹಾಕಿದ್ದಾರೆ.
ಇದನ್ನು ಓದಿ: 42 ದಿನಗಳಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ 22 ಹುಲಿ ಸೆರೆ: ಡಿಸಿಎಫ್ ಪರಮೇಶ್
ಹವಾಮಾನ ವೈಪರೀತ್ಯದಿಂದ ಈ ಬಾರಿ ನುಗ್ಗೇಕಾಯಿ ಬೆಳೆ ಬಂದಿಲ್ಲ. ಆದ್ದರಿಂದ ನುಗ್ಗೇಕಾಯಿ ಹೆಚ್ಚು ಸರಬರಾಜಾಗುತ್ತಿಲ್ಲ. ಬೆಲೆ ಕೂಡ ಗಗನಕ್ಕೇರಿದೆ.
ಮಾರುಕಟ್ಟೆಗಳಲ್ಲಿ ಸೊಪ್ಪು, ತರಕಾರಿಗಳ ಬೆಲೆ ತೀವ್ರ ಏರಿಕೆ ಆಗುತ್ತಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುವಂತಾಗಿದೆ.
ಹಿಂಗಾರು ಮಳೆ ವಿಳಂಬದಿಂದ ಕಡಿಮೆ ಇಳುವರಿ ಹಾಗೂ ಬೆಳೆಗಳಿಗೆ ರೋಗ ಇರುವ ಕಾರಣ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗಳಿಗೆ ತರಕಾರಿ ಪೂರೈಕೆಯಾಗದ ಕಾರಣ ಬೆಲೆ ಗಗನಕ್ಕೇರಿದೆ.
ಜೊತೆಗೆ ಹಸಿ ಬಟಾಣಿ ದರ ಕೂಡ ಭಾರೀ ಏರಿಕೆಯಾಗಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…