ಮೈಸೂರು

ಕಾರು – ಸಾರಿಗೆ ಬಸ್ ಡಿಕ್ಕಿ ; ಓರ್ವ ಸಾವು, ಮತ್ತೊರ್ವ ಗಂಭೀರ

ಮೈಸೂರು : ಕಾರು ಹಾಗೂ ಕೆಎಸ್ಆರ್‌ಟಿಸಿ ಬಸ್ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಕಾರು ಚಾಲಕ ಸಾವನ್ನಪ್ಪಿದ ಘಟನೆ ಕೆ.ಆರ್ ನಗರ ತಾಲೂಕಿನ ಮಂಜನಹಳ್ಳಿ ಬಳಿ ಬುಧವಾರ ನಡೆದಿದೆ.

ಕಾರಿನಲ್ಲಿದ್ದ ಮತ್ತೊರ್ವನಿಗೂ ಗಂಭೀರ ಗಾಯವಾಗಿದ್ದು, ಸಾರಿಗೆ ಬಸ್‌ ನ ಹಲವರಿಗೆ ಸಣ್ಣಪುಟ್ಟ ಗಾಯಾಗಳಾಗಿವೆ.

ಮೈಸೂರಿನ ಕನಕದಾಸನಗರ ನಿವಾಸಿ ಕಾರು ಚಾಲಕ ಸುನೀಲ್(34) ಸಾವನ್ನಪ್ಪಿರುವುದು ಎಂದು ಗುರುತಿಸಲಾಗಿದೆ.

ಮೈಸೂರಿನಿಂದ ಹಾಸನದ ಕಡೆಗೆ ಕಾರು ತೆರಳುತ್ತಿತ್ತು. ಈ ವೇಳೆ ಅದೇ ಮಾರ್ಗವಾಗಿ ಚಿಕ್ಕಮಗಳೂರುನಿಂದ ಮೈಸೂರು ಕಡೆಗೆ ಬರುತ್ತಿದ್ದ ಬಸ್ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ.

ಇದನ್ನೂ ಓದಿ:- ಕೊಳ್ಳೇಗಾಲ| ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು 

ಅಪಘಾತದ ರಭಸಕ್ಕೆ ಸಾರಿಗೆ ಬಸ್ ಕಾರಿನ ಮೇಲೆಯೆ ಹತ್ತಿದೆ. ಕಾರಿನಲ್ಲಿದ್ದ ಉಳಿದವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

3 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

4 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

4 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

5 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

5 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

5 hours ago