ಮೈಸೂರು : ವಿವಿಧ ಜಯಂತಿಗಳಿಗೆ ನೀಡುವ ಸಾರ್ವತ್ರಿಕ ರಜೆ ರದ್ದುಗೊಳಿಸಬೇಕು ಎಂದು ಶಾಸಕ ಜಿ.ಟಿ.ದೇವೇಗೌಡರು ಆಗ್ರಹಿಸಿದ್ದಾರೆ.
ನಗರದ ಕಲಾಮಂದಿರದಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜಿಲ್ಲಾಡಳಿತ ಹಾಗೂ ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದಿಂದ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ನಾಡಪ್ರಭುಗಳ ಬಗ್ಗೆ ಮಾತನಾಡುವ ವೇಳೆ ಈಗಾಗಲೇ ಸರ್ಕಾರಿ ರಜೆಗಳು ಸಾಕಷ್ಟು ಕೊಡಲಾಗಿದೆ. ಇದರ ಜತೆಗೆ ವಿವಿಧ ಜಯಂತಿಗಳ ರಜೆಯಿಂದ ಸರ್ಕಾರಿ ಕಚೇರಿಗಳಲ್ಲಿ ಸರಿಯಾಗಿ ಜನರ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಇದೇ ರೀತಿಯಾದ್ರೆ ಜನರ ಸಮಸ್ಯೆಗಳನ್ನು ಆಲಿಸುವುದು ಯಾವಾಗ..? ಬಗೆಹರಿಸುವುದು ಯಾವಾಗ..? ಜಯಂತಿಯನ್ನು ಬೇಕಿದ್ರೆ ಮಧ್ಯಾಹ್ನದವರೆಗೆ ಆಚರಿಸಿ ನಂತರ ಕೆಲಸದಲ್ಲಿ ತೊಡಗುವಂತೆ ಮಾಡಬೇಕು, ಆಗ ಜನರ ಕೆಲಸ ಕಾರ್ಯಗಳು ಕೂಡ ಬೇಗ ಆಗುತ್ತದೆ ಎಂದು ಹೇಳಿದರು.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…