ಮೈಸೂರು : ವಿವಿಧ ಜಯಂತಿಗಳಿಗೆ ನೀಡುವ ಸಾರ್ವತ್ರಿಕ ರಜೆ ರದ್ದುಗೊಳಿಸಬೇಕು ಎಂದು ಶಾಸಕ ಜಿ.ಟಿ.ದೇವೇಗೌಡರು ಆಗ್ರಹಿಸಿದ್ದಾರೆ.
ನಗರದ ಕಲಾಮಂದಿರದಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜಿಲ್ಲಾಡಳಿತ ಹಾಗೂ ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದಿಂದ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ನಾಡಪ್ರಭುಗಳ ಬಗ್ಗೆ ಮಾತನಾಡುವ ವೇಳೆ ಈಗಾಗಲೇ ಸರ್ಕಾರಿ ರಜೆಗಳು ಸಾಕಷ್ಟು ಕೊಡಲಾಗಿದೆ. ಇದರ ಜತೆಗೆ ವಿವಿಧ ಜಯಂತಿಗಳ ರಜೆಯಿಂದ ಸರ್ಕಾರಿ ಕಚೇರಿಗಳಲ್ಲಿ ಸರಿಯಾಗಿ ಜನರ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಇದೇ ರೀತಿಯಾದ್ರೆ ಜನರ ಸಮಸ್ಯೆಗಳನ್ನು ಆಲಿಸುವುದು ಯಾವಾಗ..? ಬಗೆಹರಿಸುವುದು ಯಾವಾಗ..? ಜಯಂತಿಯನ್ನು ಬೇಕಿದ್ರೆ ಮಧ್ಯಾಹ್ನದವರೆಗೆ ಆಚರಿಸಿ ನಂತರ ಕೆಲಸದಲ್ಲಿ ತೊಡಗುವಂತೆ ಮಾಡಬೇಕು, ಆಗ ಜನರ ಕೆಲಸ ಕಾರ್ಯಗಳು ಕೂಡ ಬೇಗ ಆಗುತ್ತದೆ ಎಂದು ಹೇಳಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…