ನಂಜನಗೂಡು : ನಂಜನಗೂಡು ತಾಲ್ಲೂಕು ಕಾಂಗ್ರೆಸ್ ವತಿಯಿಂದ ಮಾಜಿ ಸಂಸದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಆರ್.ಆರ್.ಧ್ರುವನಾರಾಯಣ್ ಮತ್ತು ಪತ್ನಿ ವೀಣಾ ಧ್ರುವನಾರಾಯಣ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು.
ನಗರದ ನಂದಿ ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಧ್ರುವನಾರಾಯಣ್ ಮತ್ತು ಅವರ ಪತ್ನಿ ವೀಣಾ ಧ್ರುವನಾರಾಯಣ್ ಅವರ ಭಾವಚಿತ್ರಕ್ಕೆ ಪುತ್ರ ದರ್ಶನ್ ಹಾಗೂ ಕಾಂಗ್ರೆಸ್ ಮುಖಂಡರು ಪುಷ್ಪ ನಮನ ಸಲ್ಲಿಸಿ ಮೌನಾಚರಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಧ್ರುವ, ನಮ್ಮ ತಂದೆಯ ಸಾವಿನ ಬಳಿಕ ನನ್ನ ತಾಯಿ ಕೂಡ ತೀರಿಕೊಂಡಿದ್ದಾರೆ. ಅವರನ್ನ ಕಳೆದುಕೊಂಡ ನೋವಿನಿಂದ ಆಚೆ ಬರಲು ನನ್ನಿಂದ ಆಗುತ್ತಿಲ್ಲ ಎಂದು ಗಧ್ಗದಿತರಾದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ,ದೊರೆಸ್ವಾಮಿ ಸೇರಿದಂತೆ ಪಕ್ಷದ ಮುಖಂಡರು,ನೂರಾರು ಮಂದಿ ಕಾರ್ಯಕರ್ತರು ಹಾಜರಿದ್ದರು.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…