ನಂಜನಗೂಡು : ಬೈಕಿ – ಕ್ಯಾಂಟರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಬೈಕ್ ಸವಾರ ಮೃತ ಪಟ್ಟಿರುವ ಘಟನೆ ನಂಜನಗೂಡು ನಗರದಲ್ಲಿ ಸಂಭವಿಸಿದೆ.
ವಸಂತ್ (30) ಮೃತಪಟ್ಟಿರುವ ದುರ್ದೈವಿ. ನಂಜನಗೂಡಿನಲ್ಲಿ ಕೆಲಸದ ನಿಮಿತ್ತ ಮೈಸೂರು ಸಮೀಪದ ಮಾರ್ಬಳ್ಳಿ ಗ್ರಾಮದ ನಿವಾಸಿಯಾದ ವಸಂತ್ ಆಗಮಿಸಿದ್ದಾನೆ. ನೂತನವಾಗಿ ನಿರ್ಮಿಸಿರುವ ರೈಲ್ವೆ ಮೇಲ್ ಸೇತುವೆ ಮೇಲಕ್ಕೆ ತೆರಳುತ್ತಿದ್ದಾಗ ಹಿಂಬದಿಯಿಂದ ಬರುತ್ತಿದ್ದ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕೆಳಗಡೆ ಬಿದ್ದ ವೇಳೆ ಆತನ ಮೇಲೆ ಲಾರಿ ಹರಿದಿದೆ. ಬೈಕ್ ಸವಾರ ಸ್ಥಳದಲ್ಲಿ ಸಾವಿಗಿಡಾಗಿದ್ದು, ಬಳಿಕ ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…