ನಂಜನಗೂಡು : ಬೈಕಿ – ಕ್ಯಾಂಟರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಬೈಕ್ ಸವಾರ ಮೃತ ಪಟ್ಟಿರುವ ಘಟನೆ ನಂಜನಗೂಡು ನಗರದಲ್ಲಿ ಸಂಭವಿಸಿದೆ.
ವಸಂತ್ (30) ಮೃತಪಟ್ಟಿರುವ ದುರ್ದೈವಿ. ನಂಜನಗೂಡಿನಲ್ಲಿ ಕೆಲಸದ ನಿಮಿತ್ತ ಮೈಸೂರು ಸಮೀಪದ ಮಾರ್ಬಳ್ಳಿ ಗ್ರಾಮದ ನಿವಾಸಿಯಾದ ವಸಂತ್ ಆಗಮಿಸಿದ್ದಾನೆ. ನೂತನವಾಗಿ ನಿರ್ಮಿಸಿರುವ ರೈಲ್ವೆ ಮೇಲ್ ಸೇತುವೆ ಮೇಲಕ್ಕೆ ತೆರಳುತ್ತಿದ್ದಾಗ ಹಿಂಬದಿಯಿಂದ ಬರುತ್ತಿದ್ದ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕೆಳಗಡೆ ಬಿದ್ದ ವೇಳೆ ಆತನ ಮೇಲೆ ಲಾರಿ ಹರಿದಿದೆ. ಬೈಕ್ ಸವಾರ ಸ್ಥಳದಲ್ಲಿ ಸಾವಿಗಿಡಾಗಿದ್ದು, ಬಳಿಕ ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…