ಮೈಸೂರು

ಬೈಕಿಗೆ ಕ್ಯಾಂಟರ್ ಲಾರಿ ಡಿಕ್ಕಿ : ಸ್ಥಳದಲ್ಲಿ ಸವಾರ ಸಾವು

ನಂಜನಗೂಡು : ಬೈಕಿ – ಕ್ಯಾಂಟರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಬೈಕ್ ಸವಾರ ಮೃತ ಪಟ್ಟಿರುವ ಘಟನೆ ನಂಜನಗೂಡು ನಗರದಲ್ಲಿ ಸಂಭವಿಸಿದೆ.

ವಸಂತ್ (30) ಮೃತಪಟ್ಟಿರುವ ದುರ್ದೈವಿ. ನಂಜನಗೂಡಿನಲ್ಲಿ ಕೆಲಸದ ನಿಮಿತ್ತ ಮೈಸೂರು ಸಮೀಪದ ಮಾರ್ಬಳ್ಳಿ ಗ್ರಾಮದ ನಿವಾಸಿಯಾದ ವಸಂತ್ ಆಗಮಿಸಿದ್ದಾನೆ. ನೂತನವಾಗಿ ನಿರ್ಮಿಸಿರುವ ರೈಲ್ವೆ ಮೇಲ್ ಸೇತುವೆ ಮೇಲಕ್ಕೆ ತೆರಳುತ್ತಿದ್ದಾಗ ಹಿಂಬದಿಯಿಂದ ಬರುತ್ತಿದ್ದ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕೆಳಗಡೆ ಬಿದ್ದ ವೇಳೆ ಆತನ ಮೇಲೆ ಲಾರಿ ಹರಿದಿದೆ. ಬೈಕ್ ಸವಾರ ಸ್ಥಳದಲ್ಲಿ ಸಾವಿಗಿಡಾಗಿದ್ದು, ಬಳಿಕ ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

15 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

15 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

18 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

20 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

2 days ago