car accident chamundi betta
ಮೈಸೂರು: ದೇವರ ದರ್ಶನಕ್ಕೆ ಬಂದಿದ್ದ ಆಂಧ್ರ ಮೂಲದ ಕಾರೊಂದು ಪಲ್ಟಿಯಾಗಿರುವ ಘಟನೆ ಚಾಮುಂಡಿಬೆಟ್ಟದಲ್ಲಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:- ಡಾ.ಬಿ.ಆರ್.ಅಂಬೇಡ್ಕರ್ಗೆ ಅಪಮಾನ: ಬೀದಿಗಿಳಿದು ಪ್ರತಿಭಟನೆ ನಡೆಸಿದ ಮಹಿಳೆಯರು
ಬೆಂಗಳೂರಿನಲ್ಲಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಆಂಧ್ರ ಮೂಲದ ಕುಟುಂಬವೊಂದು ಇಂದು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲು ಬಂದಿತ್ತು. ಮಗು ವಾಂತಿ ಮಾಡುವ ವೇಳೆ ಚಾಲಕ ರಸ್ತೆಯ ಎಡಗಡೆ ಕಾರು ತಿರುಗಿಸಿದ್ದಾನೆ. ಇದೇ ವೇಳೆ ತಡೆಗೋಡೆಗೆ ಗುದ್ದಿದ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಈ ಸಂಬಂಧ ಸಿದ್ದಾರ್ಥ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:- ಮೈಸೂರು| ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…