horrific-accident
ಹನೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಜರುಗಿದೆ.
ಬಿಹಾರ ಮೂಲದ ಗೌತಮ್ (೨೯) ಮೃತಪಟ್ಟಿರುವ ವ್ಯಕ್ತಿ. ಬಿಹಾರ ಮೂಲದ ಗೌತಮ್ ಹನೂರು ಪಟ್ಟಣದ ಹೊರವಲಯದಲ್ಲಿ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕೆಲಸ ಮುಗಿದ ನಂತರ ವಾಪಸ್ ಬರುತ್ತಿದ್ದಾಗ ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲ ಮಾರ್ಗವಾಗಿ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ಪರಿಣಾಮ ಗೌತಮ್ ತೀವ್ರವಾಗಿ ಗಾಯಗೊಂಡರು. ತಕ್ಷಣ ಸ್ಥಳೀಯರು ಆಂಬ್ಯುಲೆನ್ಸ್ ಮೂಲಕ ಕೊಳ್ಳೇಗಾಲ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ದಾಖಲಿಸಿದರು. ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದರು. ನಂತರ ಜಿಲ್ಲಾಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…