ಮೈಸೂರು: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ನ(ಸಿಬಿಎಸ್ಸಿ) ೧೦ ನೇ ತರಗತಿ ಫಲಿತಾಂಶ ಇಂದು (ಮೇ.೧೩) ಬಿಡುಗಡೆಯಾಗಿದ್ದು, ನಗರದ ಕುಕ್ಕರಹಳ್ಳಿಯಲ್ಲಿರುವ ಮಹಾಭೋದಿ ಶಾಲೆಯು ಶೇ.೧೦೦ ರಷ್ಟು ಫಲಿತಾಂಶ ಪಡೆದುಕೊಂಡಿದೆ.
ಈ ಗುರುತರ ಸಾಧನೆಗಾಗಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪ್ರಾಂಶುಪಾಲರಿಗೆ ಆಡಳಿತ ಮಂಡಳಿ ಅಭಿನಂದನೆ ತಿಳಿಸಿದೆ.
ಸಿಬಿಎಸ್ಸಿ ನವದೆಹಲಿಯೊಂದಿಗೆ ಸಂಯೋಜಿತವಾಗಿರುವ ಈ ಮಹಾಬೋಧಿ ಶಾಲೆಯನ್ನು 1972 ರಲ್ಲಿ ದಿವಂಗತ ಅತ್ಯಂತ ಪೂಜ್ಯ ಆಚಾರ್ಯ ಬುದ್ಧರಕ್ಖಿತ ಭಂತೇಜಿ ಅವರು ಮೈಸೂರಿನಲ್ಲಿ ಸ್ಥಾಪಿಸಿದರು.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…