ಮೈಸೂರು: ಮೈಸೂರಿನ ಖಾಸಗಿ ಹೋಟೆಲ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯವಾಟಿಕೆ ಅಡ್ಡದ ಮೇಲೆ ಸಿಸಿಬಿ ಹಾಗೂ ವಿಜಯನಗರ ಪೊಲೀಸರು ದಾಳಿ ಮಾಡಿದ್ದಾರೆ.
ವಿಜಯನಗರದ ಟ್ಯಾಂಕ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಮೇಲೆ ದಾಳಿ ಮಾಡಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ ಮತ್ತು ಯುವಕರನ್ನು ವಶಕಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿಯ ರಾಜು ಎಂಬುವವರು ಈ ಹೋಟೆಲ್ ನಡೆಸುತ್ತಿದ್ದರು ಎಂದು ಹೇಳಲಾಗಿದ್ದು, ವೇಶ್ಯವಾಟಿಕೆ ನಡೆಯುತ್ತಿರುವ ಸಂಬಂಧ ಖಚಿತ ಮಾಹಿತಿ ಮೇರೆಗೆ ಹೋಟೆಲ್ ಮೇಲೆ ದಾಳಿ ಮಾಡಿದ ಸಿಸಿಬಿ ಹಾಗೂ ವಿಜಯನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಯುವತಿಯರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಕ್ಷಿಸಲಾದ ಯುವತಿಯರ ಪೈಕಿ ಒಬ್ಬಾಕೆ ಜಾರ್ಖಂಡ್ ಮೂಲದವರಾದರೇ, ಮತ್ತೊಬ್ಬರು ಹುಣಸೂರಿನವರು ಎಂದು ಹೇಳಲಾಗಿದೆ.
ವೇಶ್ಯವಾಟಿಕೆ ಸಂಬಂಧ ಆರು ತಿಂಗಳ ಹಿಂದೆ ಇದೇ ಹೋಟೆಲ್ ಮೇಲೆ ದಾಳಿ ಮಾಡಿದ್ದ ಪೊಲೀಸರು ಖಡಕ್ ವಾರ್ನಿಂಗ್ ನೀಡಿದ್ದರು. ಹಾಗಿದ್ದರೂ ಅವರು ಈ ದಂಧೆಯನ್ನು ಮುಂದುವರೆಸಿದ್ದು,
ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…
ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…