ಮೈಸೂರು: ಮೈಸೂರಿನ ಖಾಸಗಿ ಹೋಟೆಲ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯವಾಟಿಕೆ ಅಡ್ಡದ ಮೇಲೆ ಸಿಸಿಬಿ ಹಾಗೂ ವಿಜಯನಗರ ಪೊಲೀಸರು ದಾಳಿ ಮಾಡಿದ್ದಾರೆ.
ವಿಜಯನಗರದ ಟ್ಯಾಂಕ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಮೇಲೆ ದಾಳಿ ಮಾಡಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ ಮತ್ತು ಯುವಕರನ್ನು ವಶಕಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿಯ ರಾಜು ಎಂಬುವವರು ಈ ಹೋಟೆಲ್ ನಡೆಸುತ್ತಿದ್ದರು ಎಂದು ಹೇಳಲಾಗಿದ್ದು, ವೇಶ್ಯವಾಟಿಕೆ ನಡೆಯುತ್ತಿರುವ ಸಂಬಂಧ ಖಚಿತ ಮಾಹಿತಿ ಮೇರೆಗೆ ಹೋಟೆಲ್ ಮೇಲೆ ದಾಳಿ ಮಾಡಿದ ಸಿಸಿಬಿ ಹಾಗೂ ವಿಜಯನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಯುವತಿಯರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಕ್ಷಿಸಲಾದ ಯುವತಿಯರ ಪೈಕಿ ಒಬ್ಬಾಕೆ ಜಾರ್ಖಂಡ್ ಮೂಲದವರಾದರೇ, ಮತ್ತೊಬ್ಬರು ಹುಣಸೂರಿನವರು ಎಂದು ಹೇಳಲಾಗಿದೆ.
ವೇಶ್ಯವಾಟಿಕೆ ಸಂಬಂಧ ಆರು ತಿಂಗಳ ಹಿಂದೆ ಇದೇ ಹೋಟೆಲ್ ಮೇಲೆ ದಾಳಿ ಮಾಡಿದ್ದ ಪೊಲೀಸರು ಖಡಕ್ ವಾರ್ನಿಂಗ್ ನೀಡಿದ್ದರು. ಹಾಗಿದ್ದರೂ ಅವರು ಈ ದಂಧೆಯನ್ನು ಮುಂದುವರೆಸಿದ್ದು,
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಂದು ದಿನ ಋತುಚಕ್ರ ರಜೆ ನೀಡುವಂತೆ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ…
ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ…
ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು…
ಬೆಂಗಳೂರು : ಬೆಳಗಾವಿ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ…
ಮುಂಬೈ : ಬಾಲಿವುಡ್, ಟಾಲಿವುಡ್, ಸ್ಯಾಂಡಲ್ವುಡ್ ಸೇರಿದಂತೆ ಎಲ್ಲಾ ವುಡ್ಗಳಲ್ಲಿಯೂ ಧುರಂಧರ್ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್…