ಮೈಸೂರು: ಮೈಸೂರಿನ ಖಾಸಗಿ ಹೋಟೆಲ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯವಾಟಿಕೆ ಅಡ್ಡದ ಮೇಲೆ ಸಿಸಿಬಿ ಹಾಗೂ ವಿಜಯನಗರ ಪೊಲೀಸರು ದಾಳಿ ಮಾಡಿದ್ದಾರೆ.
ವಿಜಯನಗರದ ಟ್ಯಾಂಕ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಮೇಲೆ ದಾಳಿ ಮಾಡಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ ಮತ್ತು ಯುವಕರನ್ನು ವಶಕಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿಯ ರಾಜು ಎಂಬುವವರು ಈ ಹೋಟೆಲ್ ನಡೆಸುತ್ತಿದ್ದರು ಎಂದು ಹೇಳಲಾಗಿದ್ದು, ವೇಶ್ಯವಾಟಿಕೆ ನಡೆಯುತ್ತಿರುವ ಸಂಬಂಧ ಖಚಿತ ಮಾಹಿತಿ ಮೇರೆಗೆ ಹೋಟೆಲ್ ಮೇಲೆ ದಾಳಿ ಮಾಡಿದ ಸಿಸಿಬಿ ಹಾಗೂ ವಿಜಯನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಯುವತಿಯರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಕ್ಷಿಸಲಾದ ಯುವತಿಯರ ಪೈಕಿ ಒಬ್ಬಾಕೆ ಜಾರ್ಖಂಡ್ ಮೂಲದವರಾದರೇ, ಮತ್ತೊಬ್ಬರು ಹುಣಸೂರಿನವರು ಎಂದು ಹೇಳಲಾಗಿದೆ.
ವೇಶ್ಯವಾಟಿಕೆ ಸಂಬಂಧ ಆರು ತಿಂಗಳ ಹಿಂದೆ ಇದೇ ಹೋಟೆಲ್ ಮೇಲೆ ದಾಳಿ ಮಾಡಿದ್ದ ಪೊಲೀಸರು ಖಡಕ್ ವಾರ್ನಿಂಗ್ ನೀಡಿದ್ದರು. ಹಾಗಿದ್ದರೂ ಅವರು ಈ ದಂಧೆಯನ್ನು ಮುಂದುವರೆಸಿದ್ದು,
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…