ಮೈಸೂರು

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ.

ಆಷಾಢ ಮಾಸದ ಮೂರನೇ ಶುಕ್ರವಾರದವಾಗಿರುವ ಹಿನ್ನೆಲೆಯಲ್ಲಿ ಇಂದು ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದ್ದು, ದೇವಸ್ಥಾನಕ್ಕೆ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿದೆ.

ಇಂದು ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಮೆಟ್ಟಿಲುಗಳ ಮೂಲಕ ಹತ್ತುವ ಭಕ್ತರಿಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

2 mins ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

8 mins ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

10 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

10 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

10 hours ago