ಮೈಸೂರು: ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವೋಟ್ ಚೋರಿ ಸಹಿ ಸಂಗ್ರಹ ಸಭೆಯಲ್ಲಿ ಮಾತನಾಡುವಾಗ ಕೇಂದ್ರ ಚುನಾವಣಾ ಆಯುಕ್ತರನ್ನು ರಾಜಕೀಯ ಪುಢಾರಿ ಎಂದು ಹೇಳಿದ್ದಾರೆ.
ಇದನ್ನೂ ಓದಿ:-ದಲಿತ ವ್ಯಕ್ತಿಗೆ ಸಿಎಂ ಸ್ಥಾನ ಕೊಡಿ: ಜ್ಞಾನಪ್ರಕಾಶ್ ಸ್ವಾಮೀಜಿ ಆಗ್ರಹ
ಕೇಂದ್ರ ಚುನಾವಣಾ ಆಯುಕ್ತ ರಾಜಕೀಯ ಪುಢಾರಿ ರೀತಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಸಾಕ್ಷಿ ಸಮೇತ ದೂರು ಕೊಟ್ಟಿದ್ದಾರೆ. ಆದರೆ ದೂರು ಕೊಟ್ಟವರ ಮೇಲೆಯೇ ಚುನಾವಣಾ ಆಯುಕ್ತರು ಮಾತನಾಡುತ್ತಿದ್ದಾರೆ. ಆರೋಪ ಮಾಡಿರುವವರ ಮೇಲೆಯೇ ದಾಳಿ ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬಗ್ಗೆ ಟೀಕೆ ಮಾಡಿದ್ದಾರೆ.
ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…
ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…
ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…
ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…
ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…