ಮೈಸೂರು: ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವೋಟ್ ಚೋರಿ ಸಹಿ ಸಂಗ್ರಹ ಸಭೆಯಲ್ಲಿ ಮಾತನಾಡುವಾಗ ಕೇಂದ್ರ ಚುನಾವಣಾ ಆಯುಕ್ತರನ್ನು ರಾಜಕೀಯ ಪುಢಾರಿ ಎಂದು ಹೇಳಿದ್ದಾರೆ.
ಇದನ್ನೂ ಓದಿ:-ದಲಿತ ವ್ಯಕ್ತಿಗೆ ಸಿಎಂ ಸ್ಥಾನ ಕೊಡಿ: ಜ್ಞಾನಪ್ರಕಾಶ್ ಸ್ವಾಮೀಜಿ ಆಗ್ರಹ
ಕೇಂದ್ರ ಚುನಾವಣಾ ಆಯುಕ್ತ ರಾಜಕೀಯ ಪುಢಾರಿ ರೀತಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಸಾಕ್ಷಿ ಸಮೇತ ದೂರು ಕೊಟ್ಟಿದ್ದಾರೆ. ಆದರೆ ದೂರು ಕೊಟ್ಟವರ ಮೇಲೆಯೇ ಚುನಾವಣಾ ಆಯುಕ್ತರು ಮಾತನಾಡುತ್ತಿದ್ದಾರೆ. ಆರೋಪ ಮಾಡಿರುವವರ ಮೇಲೆಯೇ ದಾಳಿ ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬಗ್ಗೆ ಟೀಕೆ ಮಾಡಿದ್ದಾರೆ.
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…