ಮೈಸೂರು

ಚಾಮರಾಜ ಕ್ಷೇತ್ರ : 4 ಕೋಟಿ ವೆಚ್ಚದ ಕಾಮಗಾರಿಗೆ ಹರೀಶ್‌ ಗೌಡ ಚಾಲನೆ

ಮೈಸೂರು : ಶಾಸಕರ ಎಸ್.ಎಫ್.ಸಿ. ವಿಶೇಷ ಅನುದಾನದಲ್ಲಿ ಬಿಡುಗಡೆಯಾಗಿರುವ ಅಂದಾಜು 4 ಕೋಟಿ ವೆಚ್ಚದ ಕಾಮಗಾರಿಗೆ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಹರೀಶ್ ಗೌಡ ಗುರುವಾರ ಭೂಮಿ ಪೂಜೆ ನೆರವೇರಿಸಿದರು.

ವಾರ್ಡ್ ನಂ. 22ರ ವ್ಯಾಪ್ತಿಯ ಮಾತೃಮಂಡಳಿ ಶಾಲೆಯಿಂದ ಮಹದೇಶ್ವರ ದೇವಸ್ಥಾನದ ವಾಲ್ಮೀಕಿ ರಸ್ತೆಯವರೆಗೆ ಚರಂಡಿ ಮತ್ತು ಪಾದಚಾರಿ ಮಾರ್ಗ ಅಭಿವೃದ್ಧಿ ಕಾಮಗಾರಿ, ಅಂದಾಜು ಮೊತ್ತ ರೂ.10 ಲಕ್ಷಗಳು, ಹಾಗೂ ವಾರ್ಡ್ ನಂ. 19ರ ವ್ಯಾಪ್ತಿಯ ನಿರ್ಮಲ ಕಾನ್ವೆಂಟ್ ಹತ್ತಿರ ಚರಂಡಿ ಹಾಗೂ ಪಾದಚಾರಿ ಮಾರ್ಗ ಅಭಿವೃದ್ಧಿ ಕಾಮಗಾರಿ,ವಿ.ವಿ.ಮೊಹಲ್ಲಾ 13, 14, 12ನೇ ಎ ಹಾಗೂ 8ನೇ ಕ್ರಾಸ್ ರಸ್ತೆ ಅಭಿವೃದ್ಧಿ ಹಾಗೂ ಜಯಲಕ್ಷ್ಮಿಪುರಂನ 7ನೇ ಮೇನ್ ರಸ್ತೆ ಹಾಗೂ ಇತರ ರಸ್ತೆಗಳ ಅಭಿವೃದ್ಧಿ ಕಾಮಗಾರಿ. ಅಂದಾಜು ಮೊತ್ತ ರೂ. 10 ಲಕ್ಷ, ಮತ್ತು ವಾರ್ಡ್ ನಂ. 24ರ ಶೇಷಾದ್ರಿ ಅಯ್ಯರ್ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಪಾಲಿಕೆ ಅಧಿಕಾರಿಗಳಾದ ಯೋಗನಂದ, ವೆಂಕಟೇಶ್,ರಾಮಣ್ಣ,ಕೃಷ್ಣ ಮೂರ್ತಿ, ಬ್ಲಾಕ್ ಅಧ್ಯಕ್ಷರುಗಳಾದ ರವಿ, ರಮೇಶ್ ರಾಯಪ್ಪ, ಮುಖಂಡರುಗಳಾದ ನಾಗರಾಜ್, ಮರಿಸ್ವಾಮಿ, ಕುಮಾರ್, ಯೋಗೇಶ್, ಮಹದೇಶ್, ಕೃಪಾನಂದ, ಗುರುರಾಜ್, ಸೌಭಾಗ್ಯ, ನಿತಿನ್ ಪುಟ್ಟಸ್ವಾಮಿ, ರಾಜಣ್ಣ, ಮಾಜಿ ಪಾಲಿಕೆ ಸದಸ್ಯರಾದ ರಮೇಶ್, ರಾಮಕೃಷ್ಣ, ಜಯಪ್ರಕಾಶ್, ಸುಶೀಲ ಮರೀಗೌಡ, ಗಾಯತ್ರಿ ನಾರಾಯಣಗೌಡ, ನಿಶಾಂತ್, ಅರುಣ್ ಕುಮಾರ್, ಮಾಜಿ ಪಾಲಿಕೆ ಸದಸ್ಯರಾದ ಎಂ .ಡಿ. ನಾಗರಾಜ್, ಬಾಲರಾಜ್,ಇಮ್ರಾನ್, ಆನಂದ್, ನಂಜುಂಡಿ, ಮಹದೇವ್, ಅನಂತ್ ನಾರಾಯಣ, ಶಿವಕುಮಾರ್, ಇಬ್ರಾಹಿಂ,ವಿನೋದ್, ಹರೀಶ್ ಗೌಡ, ಚಂದ್ರಶೇಖರ್, ಶಾಂತ, ಮಂಗಳ, ಹೇಮಾ ಸಿಂಗ್, ಸಮೀನ, ಮಾಜಿ ಪಾಲಿಕೆ ಸದಸ್ಯರಾದ ಕುಶಾಲ್ ಕುಮಾರ್, ಎಸ್. ಆರ್. ರವಿಕುಮಾರ್, ವರದರಾಜು, ನಿರಂಜನ್, ವರಲಕ್ಷ್ಮೀ, ಕುಮುದ, ದೀಪಕ್ ಪುಟ್ಟಸ್ವಾಮಿ, ಮೋಹನ್, ಸುಹಾಸ್, ರವಿ ನಾಯಕ್, ಸೇರಿದಂತೆ ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

3 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

4 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

4 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

5 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

5 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

7 hours ago