Chamaraj constituency Harish Gowda launches work worth Rs 4 crore Project
ಮೈಸೂರು : ಶಾಸಕರ ಎಸ್.ಎಫ್.ಸಿ. ವಿಶೇಷ ಅನುದಾನದಲ್ಲಿ ಬಿಡುಗಡೆಯಾಗಿರುವ ಅಂದಾಜು 4 ಕೋಟಿ ವೆಚ್ಚದ ಕಾಮಗಾರಿಗೆ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಹರೀಶ್ ಗೌಡ ಗುರುವಾರ ಭೂಮಿ ಪೂಜೆ ನೆರವೇರಿಸಿದರು.
ವಾರ್ಡ್ ನಂ. 22ರ ವ್ಯಾಪ್ತಿಯ ಮಾತೃಮಂಡಳಿ ಶಾಲೆಯಿಂದ ಮಹದೇಶ್ವರ ದೇವಸ್ಥಾನದ ವಾಲ್ಮೀಕಿ ರಸ್ತೆಯವರೆಗೆ ಚರಂಡಿ ಮತ್ತು ಪಾದಚಾರಿ ಮಾರ್ಗ ಅಭಿವೃದ್ಧಿ ಕಾಮಗಾರಿ, ಅಂದಾಜು ಮೊತ್ತ ರೂ.10 ಲಕ್ಷಗಳು, ಹಾಗೂ ವಾರ್ಡ್ ನಂ. 19ರ ವ್ಯಾಪ್ತಿಯ ನಿರ್ಮಲ ಕಾನ್ವೆಂಟ್ ಹತ್ತಿರ ಚರಂಡಿ ಹಾಗೂ ಪಾದಚಾರಿ ಮಾರ್ಗ ಅಭಿವೃದ್ಧಿ ಕಾಮಗಾರಿ,ವಿ.ವಿ.ಮೊಹಲ್ಲಾ 13, 14, 12ನೇ ಎ ಹಾಗೂ 8ನೇ ಕ್ರಾಸ್ ರಸ್ತೆ ಅಭಿವೃದ್ಧಿ ಹಾಗೂ ಜಯಲಕ್ಷ್ಮಿಪುರಂನ 7ನೇ ಮೇನ್ ರಸ್ತೆ ಹಾಗೂ ಇತರ ರಸ್ತೆಗಳ ಅಭಿವೃದ್ಧಿ ಕಾಮಗಾರಿ. ಅಂದಾಜು ಮೊತ್ತ ರೂ. 10 ಲಕ್ಷ, ಮತ್ತು ವಾರ್ಡ್ ನಂ. 24ರ ಶೇಷಾದ್ರಿ ಅಯ್ಯರ್ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಪಾಲಿಕೆ ಅಧಿಕಾರಿಗಳಾದ ಯೋಗನಂದ, ವೆಂಕಟೇಶ್,ರಾಮಣ್ಣ,ಕೃಷ್ಣ ಮೂರ್ತಿ, ಬ್ಲಾಕ್ ಅಧ್ಯಕ್ಷರುಗಳಾದ ರವಿ, ರಮೇಶ್ ರಾಯಪ್ಪ, ಮುಖಂಡರುಗಳಾದ ನಾಗರಾಜ್, ಮರಿಸ್ವಾಮಿ, ಕುಮಾರ್, ಯೋಗೇಶ್, ಮಹದೇಶ್, ಕೃಪಾನಂದ, ಗುರುರಾಜ್, ಸೌಭಾಗ್ಯ, ನಿತಿನ್ ಪುಟ್ಟಸ್ವಾಮಿ, ರಾಜಣ್ಣ, ಮಾಜಿ ಪಾಲಿಕೆ ಸದಸ್ಯರಾದ ರಮೇಶ್, ರಾಮಕೃಷ್ಣ, ಜಯಪ್ರಕಾಶ್, ಸುಶೀಲ ಮರೀಗೌಡ, ಗಾಯತ್ರಿ ನಾರಾಯಣಗೌಡ, ನಿಶಾಂತ್, ಅರುಣ್ ಕುಮಾರ್, ಮಾಜಿ ಪಾಲಿಕೆ ಸದಸ್ಯರಾದ ಎಂ .ಡಿ. ನಾಗರಾಜ್, ಬಾಲರಾಜ್,ಇಮ್ರಾನ್, ಆನಂದ್, ನಂಜುಂಡಿ, ಮಹದೇವ್, ಅನಂತ್ ನಾರಾಯಣ, ಶಿವಕುಮಾರ್, ಇಬ್ರಾಹಿಂ,ವಿನೋದ್, ಹರೀಶ್ ಗೌಡ, ಚಂದ್ರಶೇಖರ್, ಶಾಂತ, ಮಂಗಳ, ಹೇಮಾ ಸಿಂಗ್, ಸಮೀನ, ಮಾಜಿ ಪಾಲಿಕೆ ಸದಸ್ಯರಾದ ಕುಶಾಲ್ ಕುಮಾರ್, ಎಸ್. ಆರ್. ರವಿಕುಮಾರ್, ವರದರಾಜು, ನಿರಂಜನ್, ವರಲಕ್ಷ್ಮೀ, ಕುಮುದ, ದೀಪಕ್ ಪುಟ್ಟಸ್ವಾಮಿ, ಮೋಹನ್, ಸುಹಾಸ್, ರವಿ ನಾಯಕ್, ಸೇರಿದಂತೆ ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಿದ್ದರು.
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…
ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…
ಬೆಂಗಳೂರು : ಕೋಲಾರ ಜಿಲ್ಲೆ, ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಎನ್ ನಂಜೇಗೌಡ ಅವರು…